Featured

ದುಷ್ಟ ಜನರಿಂದ ದೂರವಿರಿ : ನೋಡಿ ಇಂದಿನ ದಿನ ಭವಿಷ್ಯ -Vishwanews24

ದುಷ್ಟ ಜನರಿಂದ ದೂರವಿರಿ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಮೇಷ : ವೈರಿಗಳಿಂದ ತೊಂದರೆ, ಮಿತ್ರರಿಂದ ಬೆಂಬಲ, ದಾಂಪತ್ಯದಲ್ಲಿ ಪ್ರೀತಿ, ವಿಪರೀತ ಕೋಪ, ಅಕಾಲ ಭೋಜನ.

ವೃಷಭ : ಯತ್ನ ಕಾರ್ಯಗಳಲ್ಲಿ ವಿಘ್ನ, ಅನಿರೀಕ್ಷಿತ ಖರ್ಚು, ಕೃಷಿಯಲ್ಲಿ ಲಾಭ, ಸ್ತ್ರೀಯರಿಗೆ ಶುಭ, ತೀರ್ಥಯಾತ್ರೆ.

ಮಿಥುನ : ಉದ್ಯೋಗದಲ್ಲಿ ಬಡ್ತಿ, ಚೋರ ಭಯ, ಚಂಚಲ ಮನಸ್ಸು, ಶತ್ರು ನಾಶ, ಆರೋಗ್ಯದ ಸಮಸ್ಯೆ.

ಕಟಕ : ಬಹು ಸೌಖ್ಯ, ಆಕಸ್ಮಿಕ ಧನ ಲಾಭ, ತಾಯಿಯ ಆರೈಕೆ, ನಿದ್ರಾ ಭಂಗ, ಷೇರು ವ್ಯವಹಾರಗಳಲ್ಲಿ ಎಚ್ಚರ.

ಸಿಂಹ : ಗುರು ಹಿರಿಯರ ಸಲಹೆ, ವ್ಯಾಪಾರದಲ್ಲಿ ಅಲ್ಪ ಲಾಭ, ಅಧಿಕ ಖರ್ಚು, ವಾಹನ ಖರೀದಿ, ಮಾನಸಿಕ ಒತ್ತಡ.

ಕನ್ಯಾ : ಮಿತ್ರರ ಭೇಟಿ, ದುಷ್ಟ ಜನರಿಂದ ದೂರವಿರಿ, ಮನಸ್ತಾಪ, ಆರೋಗ್ಯ ಹಣದ ಅಡಚಣೆ, ಋಣ ವಿಮೋಚನೆ.

ತುಲಾ : ಅಧಿಕಾರಿಗಳಿಂದ ಪ್ರಶಂಸೆ, ಆರ್ಥಿಕ ಪರಿಸ್ಥಿತಿ ಅಭಿವೃದ್ಧಿ, ಶತ್ರು ನಾಶ, ವಾಹನ ಅಪಘಾತ ಎಚ್ಚರ.

ವೃಶ್ಚಿಕ : ಅತಿಯಾದ ನೋವು, ದೃಷ್ಟಿ ದೋಷದಿಂದ ಸಮಸ್ಯೆ, ತಾಳ್ಮೆ ಅಗತ್ಯ, ಮಾತಿನ ಚಕಮಕಿ, ಶರೀರದಲ್ಲಿ ಆಯಾಸ.

ಧನಸ್ಸು : ಕಾರ್ಯಕ್ಷೇತ್ರದಲ್ಲಿ ಒತ್ತಡ, ಪರಸ್ತ್ರೀ ಸಹವಾಸದಿಂದ ಅಪವಾದ, ಆರೋಗ್ಯದಲ್ಲಿ ವ್ಯತ್ಯಾಸ, ಮನಕ್ಲೇಶ.

ಮಕರ : ಅಲ್ಪ ಕಾರ್ಯಸಿದ್ಧಿ, ಎಲ್ಲರ ಪ್ರೀತಿ ವಿಶ್ವಾಸ ಗಳಿಸುವಿರಿ, ಯಾರನ್ನು ಹೆಚ್ಚಾಗಿ ನಂಬಬೇಡಿ, ಸ್ವಯಂಕೃತ ಅಪರಾಧ.

ಕುಂಭ : ಸ್ಥಿರಾಸ್ತಿ ಸಂಪಾದನೆ, ದಾಯಾದಿ ಕಲಹ, ವಿದ್ಯಾರ್ಥಿಗಳಲ್ಲಿ ಹಿನ್ನಡೆ, ಪರರಿಗೆ ವಂಚಿಸುವುದು, ದೂರ ಪ್ರಯಾಣ.

ಮೀನ : ಕೆಲಸವನ್ನು ತಾಳ್ಮೆಯಿಂದ ನಿಭಾಯಿಸಿ, ಮನಸ್ಸಿಗೆ ಸದಾ ಸಂಕಟ, ನಿರೀಕ್ಷಿತ ಆದಾಯ

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

11 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

11 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

11 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

12 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 days ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 days ago