ಮೇಷ : ವೈರಿಗಳಿಂದ ತೊಂದರೆ, ಮಿತ್ರರಿಂದ ಬೆಂಬಲ, ದಾಂಪತ್ಯದಲ್ಲಿ ಪ್ರೀತಿ, ವಿಪರೀತ ಕೋಪ, ಅಕಾಲ ಭೋಜನ.
ವೃಷಭ : ಯತ್ನ ಕಾರ್ಯಗಳಲ್ಲಿ ವಿಘ್ನ, ಅನಿರೀಕ್ಷಿತ ಖರ್ಚು, ಕೃಷಿಯಲ್ಲಿ ಲಾಭ, ಸ್ತ್ರೀಯರಿಗೆ ಶುಭ, ತೀರ್ಥಯಾತ್ರೆ.
ಮಿಥುನ : ಉದ್ಯೋಗದಲ್ಲಿ ಬಡ್ತಿ, ಚೋರ ಭಯ, ಚಂಚಲ ಮನಸ್ಸು, ಶತ್ರು ನಾಶ, ಆರೋಗ್ಯದ ಸಮಸ್ಯೆ.
ಕಟಕ : ಬಹು ಸೌಖ್ಯ, ಆಕಸ್ಮಿಕ ಧನ ಲಾಭ, ತಾಯಿಯ ಆರೈಕೆ, ನಿದ್ರಾ ಭಂಗ, ಷೇರು ವ್ಯವಹಾರಗಳಲ್ಲಿ ಎಚ್ಚರ.
ಸಿಂಹ : ಗುರು ಹಿರಿಯರ ಸಲಹೆ, ವ್ಯಾಪಾರದಲ್ಲಿ ಅಲ್ಪ ಲಾಭ, ಅಧಿಕ ಖರ್ಚು, ವಾಹನ ಖರೀದಿ, ಮಾನಸಿಕ ಒತ್ತಡ.
ಕನ್ಯಾ : ಮಿತ್ರರ ಭೇಟಿ, ದುಷ್ಟ ಜನರಿಂದ ದೂರವಿರಿ, ಮನಸ್ತಾಪ, ಆರೋಗ್ಯ ಹಣದ ಅಡಚಣೆ, ಋಣ ವಿಮೋಚನೆ.
ತುಲಾ : ಅಧಿಕಾರಿಗಳಿಂದ ಪ್ರಶಂಸೆ, ಆರ್ಥಿಕ ಪರಿಸ್ಥಿತಿ ಅಭಿವೃದ್ಧಿ, ಶತ್ರು ನಾಶ, ವಾಹನ ಅಪಘಾತ ಎಚ್ಚರ.
ವೃಶ್ಚಿಕ : ಅತಿಯಾದ ನೋವು, ದೃಷ್ಟಿ ದೋಷದಿಂದ ಸಮಸ್ಯೆ, ತಾಳ್ಮೆ ಅಗತ್ಯ, ಮಾತಿನ ಚಕಮಕಿ, ಶರೀರದಲ್ಲಿ ಆಯಾಸ.
ಧನಸ್ಸು : ಕಾರ್ಯಕ್ಷೇತ್ರದಲ್ಲಿ ಒತ್ತಡ, ಪರಸ್ತ್ರೀ ಸಹವಾಸದಿಂದ ಅಪವಾದ, ಆರೋಗ್ಯದಲ್ಲಿ ವ್ಯತ್ಯಾಸ, ಮನಕ್ಲೇಶ.
ಮಕರ : ಅಲ್ಪ ಕಾರ್ಯಸಿದ್ಧಿ, ಎಲ್ಲರ ಪ್ರೀತಿ ವಿಶ್ವಾಸ ಗಳಿಸುವಿರಿ, ಯಾರನ್ನು ಹೆಚ್ಚಾಗಿ ನಂಬಬೇಡಿ, ಸ್ವಯಂಕೃತ ಅಪರಾಧ.
ಕುಂಭ : ಸ್ಥಿರಾಸ್ತಿ ಸಂಪಾದನೆ, ದಾಯಾದಿ ಕಲಹ, ವಿದ್ಯಾರ್ಥಿಗಳಲ್ಲಿ ಹಿನ್ನಡೆ, ಪರರಿಗೆ ವಂಚಿಸುವುದು, ದೂರ ಪ್ರಯಾಣ.
ಮೀನ : ಕೆಲಸವನ್ನು ತಾಳ್ಮೆಯಿಂದ ನಿಭಾಯಿಸಿ, ಮನಸ್ಸಿಗೆ ಸದಾ ಸಂಕಟ, ನಿರೀಕ್ಷಿತ ಆದಾಯ
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…