Featured

ದುಷ್ಟ ಜನರಿಂದ ದೂರವಿರಿ : ನೋಡಿ ಇಂದಿನ ದಿನ ಭವಿಷ್ಯ -Vishwanews24

ದುಷ್ಟ ಜನರಿಂದ ದೂರವಿರಿ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಮೇಷ : ವೈರಿಗಳಿಂದ ತೊಂದರೆ, ಮಿತ್ರರಿಂದ ಬೆಂಬಲ, ದಾಂಪತ್ಯದಲ್ಲಿ ಪ್ರೀತಿ, ವಿಪರೀತ ಕೋಪ, ಅಕಾಲ ಭೋಜನ.

ವೃಷಭ : ಯತ್ನ ಕಾರ್ಯಗಳಲ್ಲಿ ವಿಘ್ನ, ಅನಿರೀಕ್ಷಿತ ಖರ್ಚು, ಕೃಷಿಯಲ್ಲಿ ಲಾಭ, ಸ್ತ್ರೀಯರಿಗೆ ಶುಭ, ತೀರ್ಥಯಾತ್ರೆ.

ಮಿಥುನ : ಉದ್ಯೋಗದಲ್ಲಿ ಬಡ್ತಿ, ಚೋರ ಭಯ, ಚಂಚಲ ಮನಸ್ಸು, ಶತ್ರು ನಾಶ, ಆರೋಗ್ಯದ ಸಮಸ್ಯೆ.

ಕಟಕ : ಬಹು ಸೌಖ್ಯ, ಆಕಸ್ಮಿಕ ಧನ ಲಾಭ, ತಾಯಿಯ ಆರೈಕೆ, ನಿದ್ರಾ ಭಂಗ, ಷೇರು ವ್ಯವಹಾರಗಳಲ್ಲಿ ಎಚ್ಚರ.

ಸಿಂಹ : ಗುರು ಹಿರಿಯರ ಸಲಹೆ, ವ್ಯಾಪಾರದಲ್ಲಿ ಅಲ್ಪ ಲಾಭ, ಅಧಿಕ ಖರ್ಚು, ವಾಹನ ಖರೀದಿ, ಮಾನಸಿಕ ಒತ್ತಡ.

ಕನ್ಯಾ : ಮಿತ್ರರ ಭೇಟಿ, ದುಷ್ಟ ಜನರಿಂದ ದೂರವಿರಿ, ಮನಸ್ತಾಪ, ಆರೋಗ್ಯ ಹಣದ ಅಡಚಣೆ, ಋಣ ವಿಮೋಚನೆ.

ತುಲಾ : ಅಧಿಕಾರಿಗಳಿಂದ ಪ್ರಶಂಸೆ, ಆರ್ಥಿಕ ಪರಿಸ್ಥಿತಿ ಅಭಿವೃದ್ಧಿ, ಶತ್ರು ನಾಶ, ವಾಹನ ಅಪಘಾತ ಎಚ್ಚರ.

ವೃಶ್ಚಿಕ : ಅತಿಯಾದ ನೋವು, ದೃಷ್ಟಿ ದೋಷದಿಂದ ಸಮಸ್ಯೆ, ತಾಳ್ಮೆ ಅಗತ್ಯ, ಮಾತಿನ ಚಕಮಕಿ, ಶರೀರದಲ್ಲಿ ಆಯಾಸ.

ಧನಸ್ಸು : ಕಾರ್ಯಕ್ಷೇತ್ರದಲ್ಲಿ ಒತ್ತಡ, ಪರಸ್ತ್ರೀ ಸಹವಾಸದಿಂದ ಅಪವಾದ, ಆರೋಗ್ಯದಲ್ಲಿ ವ್ಯತ್ಯಾಸ, ಮನಕ್ಲೇಶ.

ಮಕರ : ಅಲ್ಪ ಕಾರ್ಯಸಿದ್ಧಿ, ಎಲ್ಲರ ಪ್ರೀತಿ ವಿಶ್ವಾಸ ಗಳಿಸುವಿರಿ, ಯಾರನ್ನು ಹೆಚ್ಚಾಗಿ ನಂಬಬೇಡಿ, ಸ್ವಯಂಕೃತ ಅಪರಾಧ.

ಕುಂಭ : ಸ್ಥಿರಾಸ್ತಿ ಸಂಪಾದನೆ, ದಾಯಾದಿ ಕಲಹ, ವಿದ್ಯಾರ್ಥಿಗಳಲ್ಲಿ ಹಿನ್ನಡೆ, ಪರರಿಗೆ ವಂಚಿಸುವುದು, ದೂರ ಪ್ರಯಾಣ.

ಮೀನ : ಕೆಲಸವನ್ನು ತಾಳ್ಮೆಯಿಂದ ನಿಭಾಯಿಸಿ, ಮನಸ್ಸಿಗೆ ಸದಾ ಸಂಕಟ, ನಿರೀಕ್ಷಿತ ಆದಾಯ

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

3 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

3 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

4 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

7 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

7 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

7 hours ago