Featured

ದುಷ್ಟ ಶಕ್ತಿಗಳನ್ನು ಎದುರಿಸಲು ನಿಂಬೆಹಣ್ಣು ಇಟ್ಟುಕೊಂಡಿದ್ದೇನೆ : ಹೆಚ್.ಡಿ. ರೇವಣ್ಣ -Vishwanews24

ದುಷ್ಟ ಶಕ್ತಿಗಳನ್ನು ಎದುರಿಸಲು ನಿಂಬೆಹಣ್ಣು ಇಟ್ಟುಕೊಂಡಿದ್ದೇನೆ : ಹೆಚ್.ಡಿ. ರೇವಣ್ಣ -Vishwanews24

ಹಾಸನ: ದುಷ್ಟ ಶಕ್ತಿಗಳನ್ನು ಎದುರಿಸಲು ನಿಂಬೆಹಣ್ಣು ಇಟ್ಟುಕೊಳ್ಳಬೇಕು ಅದಕ್ಕೆ ನಿಂಬೆಹಣ್ಣು ಇಟ್ಟುಕೊಂಡಿದ್ದೀನಿ ಎಂದು ಮಾಜಿ ಸಚಿವ ಎಚ್‌ಡಿ ರೇವಣ್ಣ ಹೇಳಿದ್ದಾರೆ. ಈ ಮೂಲಕ ರೇವಣ್ಣ ಯಾವಾಗಲೂ ಕೈಯಲ್ಲಿ ನಿಂಬೆಹಣ್ಣು ಇಟ್ಟುಕೊಳ್ಳುತ್ತಾರೆ ಎಂಬ ಸಚಿವ ಎಸ್‌ಟಿ ಸೋಮಶೇಖರ್‌ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.

ಹಾಸನದಲ್ಲಿ ಗುರುವಾರ ಮಾತನಾಡಿದ ಅವರು, ಶತ್ರುಗಗಳನ್ನು ಎದುರಿಸಲು ನಿಂಬೆಹಣ್ಣು ಇಟ್ಟುಕೊಂಡಿದ್ದೀನಿ. ಮಾಟ ಮಂತ್ರ ಮಾಡ್ತಾರಲ್ಲಾ ಅವುಗಳನ್ನು ಎದುರಿಸಲು ನಿಂಬೆಹಣ್ಣು ಇಟ್ಟುಕೊಳ್ಳಬೇಕಲ್ವಾ, ಅದಕ್ಕೆ ನಾನು ನಿಂಬೆಹಣ್ಣು ಇಟ್ಟುಕೊಂಡಿದ್ದೀನಿ ಎಂದು ಹೇಳಿದರು.

ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಅವರೇ ನಿಂಬೆಹಣ್ಣು ಇಟ್ಟುಕೊಂಡಿದ್ದಾರೆ. ಅಂತದ್ರಲ್ಲಿ ನಾನು ನಿಂಬೆಹಣ್ಣು ಇಟ್ಟುಕೊಳ್ಳುವುದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದರು.

ಹಾಸನದ ವಿಮಾನ ನಿಲ್ದಾಣವನ್ನು ಶಿವಮೊಗ್ಗಕ್ಕೆ ತೆಗೆದುಕೊಂಡು ಹೋಗಿದ್ದಾರೆ ಎಂದು ಆರೋಪಿಸಿದ ಅವರು, ಯಾವ ನೈತಿಕತೆ ಇಟ್ಟುಕೊಂಡು ಜನರನ್ನು ಬಿಜೆಪಿಯವರು ಮತ ಕೇಳುತ್ತಾರೆ. ವ್ಯಾಪಾರ ಮಾಡುವಂತೆ ಗ್ರಾಮ ಸ್ವರಾಜ್ ಸಮಾವೇಶ ಮಾಡುತ್ತಿದ್ದಾರೆಂದು ಬಿಜೆಪಿ ವಿರುದ್ಧ ರೇವಣ್ಣ ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿ ಸರಕಾರ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದ ಅವರು, ಹಾಸನ-ಬೇಲೂರು ರಸ್ತೆಗೆ ಅನುಮೋದನೆ ನೀಡಿ 800 ಕೋಟಿ ರೂ. ಹಣವನ್ನು ಸಮ್ಮಿಶ್ರ ಸರಕಾರದಲ್ಲಿ ಬಿಡುಗಡೆ ಮಾಡಿದ್ದೇವು. ಆದರೆ, ಬಿಳಿಕೆರೆಯಿಂದ ಬೇಲೂರಿಗೆ ರಾಷ್ಟ್ರೀಯ ಹೆದ್ದಾರಿಯನ್ನು ಸರ್ಕಾರ ರದ್ದು ಮಾಡಿದೆ ಎಂದರು

Vishwa News 24

Recent Posts

ಗಾನಕೋಗಿಲೆ ಎಸ್‌.ಜಾನಕಿ ವಿಧಿವಶ -vishwanews24

ಗಾನಕೋಗಿಲೆ ಎಸ್‌.ಜಾನಕಿ ವಿಧಿವಶ ಮೈಸೂರು : ತಮ್ಮ ಮಾಧುರ್ಯಭರಿತ ಧ್ವನಿಯಿಂದಲೇ ಚಿತ್ರರಂಗದಲ್ಲಿ ಅದೆಷ್ಟೋ ಜನರ ಮನಗೆದ್ದಿದ್ದ ಹಿನ್ನಲೆ ಗಾಯಕಿ ಎಸ್.ಜಾನಕಿ…

9 hours ago

ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿ – vishwanews24

ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿವಕುಮಾರ್…

14 hours ago

ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ – vishwanews24

ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ ಮೈಸೂರು: "ನಾನು ಕಂಬಳವನ್ನು…

14 hours ago

ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್‌ಎಎಫ್‌ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ – vishwanews24

ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್‌ಎಎಫ್‌ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ ಉಡುಪಿ:…

15 hours ago

ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್‌’ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ : ಸಚಿವ ಈಶ್ವರ್ ಖಂಡ್ರೆ – vishwanews24

ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್‌’ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ : ಸಚಿವ ಈಶ್ವರ್ ಖಂಡ್ರೆ ಬೆಂಗಳೂರು :ರಾಜ್ಯದಲ್ಲಿ ಬಹುನಿರೀಕ್ಷಿತ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು…

15 hours ago

ಕೇಂದ್ರದಿಂದ ಗುಡ್ ನ್ಯೂಸ್ : ಮಧುಮೇಹ ಸೇರಿ 39 ಔಷಧಿಗಳ ಬೆಲೆಯಲ್ಲಿ ಭಾರಿ ಇಳಿಕೆ – vishwanews24

ಕೇಂದ್ರದಿಂದ ಗುಡ್ ನ್ಯೂಸ್ : ಮಧುಮೇಹ ಸೇರಿ 39 ಔಷಧಿಗಳ ಬೆಲೆಯಲ್ಲಿ ಭಾರಿ ಇಳಿಕೆ ನವದೆಹಲಿ: ಪ್ರತಿ ತಿಂಗಳು ಔಷಧಿಗಳಿಗೆ…

15 hours ago