Featured

ದೂರದರ್ಶನ ಹಾಗೂ ಬಾಲಿವುಡ್‌ ಚಿತ್ರರಂಗದ ನಟ ಯೂಸುಫ್‌ ಹುಸೇನ್‌ ನಿಧನ – Vishwanews24

ದೂರದರ್ಶನ ಹಾಗೂ ಬಾಲಿವುಡ್‌ ಚಿತ್ರರಂಗದ ನಟ ಯೂಸುಫ್‌ ಹುಸೇನ್‌ ನಿಧನ – Vishwanews24

ನವದೆಹಲಿ: ದೂರದರ್ಶನ ಹಾಗೂ ಬಾಲಿವುಡ್‌ ಚಿತ್ರರಂಗದ ನಟ ಯೂಸುಫ್‌ ಹುಸೇನ್‌ ಅವರು ಅ.30ರ ಶನಿವಾರ ಬೆಳಗ್ಗೆ ನಿಧನರಾದರು.

ಈ ಬಗ್ಗೆ ಚಲನಚಿತ್ರ ನಿರ್ಮಾಪಕ ಹನ್ಸಲ್‌ ಮೆಹ್ತಾ ಟವರು ಟ್ವೀಟ್‌ ಮಾಡಿದ್ದು, ಯೂಸುಫ್‌ ಹುಸೇನ್‌ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಹಿಂದಿ ದೂರದರ್ಶನ ಸೇರಿದಂತೆ ಚಲನಚಿತ್ರ ಕ್ಷೇತ್ರದಲ್ಲಿ ಯೂಸುಫ್‌ ಹುಸೇನ್‌ ಅವರು ಅನೇಕ ದಶಕಗಳ ಕಾಲ ಕೆಲಸ ಮಾಡಿದ್ದರು. ಅಲ್ಲದೇ, ವಿವಿಧ ಪಾತ್ರಗಳನ್ನು ಕೂಡಾ ಅವರು ನಿರ್ವಹಿಸಿದ್ದರು.

ಯೂಸುಫ್‌ ಹುಸೇನ್‌ ಅವರು, ರಯೀಸ್‌‌, ಧೂಮ್‌, ಹಜಾರೋನ್‌ ಖ್ವಾಯ್ಶೆನ್‌‌ ಐಸಿ, ಧೂಮ್‌- 2, ರಾಜ್, ದಿಲ್‌ ಚಾಹ್ತಾ, ಓ ಮೈ ಗಾಡ್‌, ಕ್ರಿಶ್‌-3, ದಬಾಂಗ್‌‌-3, ತಾಷ್ಕೆಂಟ್ ಫಿಲ್ಮ್ಸ್, ಜಿಲೇಬಿ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿದ್ದರು.

ಮುಲ್ಲಾ ನಸ್ರುದ್ದೀನ್, ಕುಂಕುಮ್: ಏಕ್ ಪ್ಯಾರಾ ಸಾ ಬಂಧನ್, ಶ್..!, ಕೋಯಿ ಹೈ, ಸಿ.ಐ.ಡಿ. ತುಮ್ ಬಿನ್ ಜಾನೂನ್ ಕಹಾನ್ ಇತ್ಯಾದಿ ಜನಪ್ರಿಯ ಟಿವಿ ಕಾರ್ಯಗಳಲ್ಲಿ ಯೂಸುಫ್‌ ಹುಸೇನ್‌ ಅವರು ಕಾಣಿಸಿಕೊಂಡಿದ್ದರು.

Vishwa News 24

Recent Posts

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ – vishwanews24

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್‌ನಲ್ಲಿ ಕಿದಿಯೂರು ಕ್ರೆಡಿಟ್…

1 hour ago

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ – vishwanews24

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…

1 hour ago

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ – vishwanews24

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…

1 hour ago

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ – vishwanews24

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…

2 hours ago

ಮಂಗಳೂರು : ಹಂಪನಕಟ್ಟೆಯ ಶೂ ಅಂಗಡಿಯಲ್ಲಿ ಬೆಂಕಿ ಅವಘಡ -; ಅಪಾರ ನಷ್ಟ – vishwanews24

ಮಂಗಳೂರು : ಹಂಪನಕಟ್ಟೆಯ ಶೂ ಅಂಗಡಿಯಲ್ಲಿ ಬೆಂಕಿ ಅವಘಡ -; ಅಪಾರ ನಷ್ಟ ಮಂಗಳೂರು: ನಗರದ ಹಂಪನಕಟ್ಟೆಯಲ್ಲಿ ಶೂ ಅಂಗಡಿಯೊಂದಕ್ಕೆ…

2 hours ago

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ; ನಾಲ್ವರ ಬಂಧನ -vishwanews24

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…

22 hours ago