Featured

ದೂರದರ್ಶನ ಹಾಗೂ ಬಾಲಿವುಡ್‌ ಚಿತ್ರರಂಗದ ನಟ ಯೂಸುಫ್‌ ಹುಸೇನ್‌ ನಿಧನ – Vishwanews24

ದೂರದರ್ಶನ ಹಾಗೂ ಬಾಲಿವುಡ್‌ ಚಿತ್ರರಂಗದ ನಟ ಯೂಸುಫ್‌ ಹುಸೇನ್‌ ನಿಧನ – Vishwanews24

ನವದೆಹಲಿ: ದೂರದರ್ಶನ ಹಾಗೂ ಬಾಲಿವುಡ್‌ ಚಿತ್ರರಂಗದ ನಟ ಯೂಸುಫ್‌ ಹುಸೇನ್‌ ಅವರು ಅ.30ರ ಶನಿವಾರ ಬೆಳಗ್ಗೆ ನಿಧನರಾದರು.

ಈ ಬಗ್ಗೆ ಚಲನಚಿತ್ರ ನಿರ್ಮಾಪಕ ಹನ್ಸಲ್‌ ಮೆಹ್ತಾ ಟವರು ಟ್ವೀಟ್‌ ಮಾಡಿದ್ದು, ಯೂಸುಫ್‌ ಹುಸೇನ್‌ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಹಿಂದಿ ದೂರದರ್ಶನ ಸೇರಿದಂತೆ ಚಲನಚಿತ್ರ ಕ್ಷೇತ್ರದಲ್ಲಿ ಯೂಸುಫ್‌ ಹುಸೇನ್‌ ಅವರು ಅನೇಕ ದಶಕಗಳ ಕಾಲ ಕೆಲಸ ಮಾಡಿದ್ದರು. ಅಲ್ಲದೇ, ವಿವಿಧ ಪಾತ್ರಗಳನ್ನು ಕೂಡಾ ಅವರು ನಿರ್ವಹಿಸಿದ್ದರು.

ಯೂಸುಫ್‌ ಹುಸೇನ್‌ ಅವರು, ರಯೀಸ್‌‌, ಧೂಮ್‌, ಹಜಾರೋನ್‌ ಖ್ವಾಯ್ಶೆನ್‌‌ ಐಸಿ, ಧೂಮ್‌- 2, ರಾಜ್, ದಿಲ್‌ ಚಾಹ್ತಾ, ಓ ಮೈ ಗಾಡ್‌, ಕ್ರಿಶ್‌-3, ದಬಾಂಗ್‌‌-3, ತಾಷ್ಕೆಂಟ್ ಫಿಲ್ಮ್ಸ್, ಜಿಲೇಬಿ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿದ್ದರು.

ಮುಲ್ಲಾ ನಸ್ರುದ್ದೀನ್, ಕುಂಕುಮ್: ಏಕ್ ಪ್ಯಾರಾ ಸಾ ಬಂಧನ್, ಶ್..!, ಕೋಯಿ ಹೈ, ಸಿ.ಐ.ಡಿ. ತುಮ್ ಬಿನ್ ಜಾನೂನ್ ಕಹಾನ್ ಇತ್ಯಾದಿ ಜನಪ್ರಿಯ ಟಿವಿ ಕಾರ್ಯಗಳಲ್ಲಿ ಯೂಸುಫ್‌ ಹುಸೇನ್‌ ಅವರು ಕಾಣಿಸಿಕೊಂಡಿದ್ದರು.

Vishwa News 24

Recent Posts

2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ  ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್  – vishwanews24

2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ  ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್ ವಿಶ್ವಾಸ ಬೆಂಗಳೂರು: '2028ಕ್ಕೆ ರಾಜ್ಯದಲ್ಲಿ…

6 hours ago

ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ – vishwanews24

ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ ಬೆಳ್ತಂಗಡಿ: ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ…

6 hours ago

ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ – vishwanews24

ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ ಬೆಂಗಳೂರು: ತೈಲ ದರ ಹೆಚ್ಚಳದಿಂದ ಕೇಂದ್ರಕ್ಕೆ…

6 hours ago

ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್‌ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ – vishwanews24

ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್‌ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ ಲಕ್ನೋ: ಬಕ್ರೀದ್…

6 hours ago

ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ – vishwanews24

ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ ಉಡುಪಿ: ದೇಶದಲ್ಲಿ ಮತ್ತೆ ಇಂಧನ…

6 hours ago

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ – vishwanews24

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…

8 hours ago