Featured

ದೃಢ ತೀರ್ಮಾನಗಳಲ್ಲಿ ವಿಫಲ. : ನೋಡಿ ಇಂದಿನ ದಿನ ಭವಿಷ್ಯ -Vishwanews24

ದೃಢ ತೀರ್ಮಾನಗಳಲ್ಲಿ ವಿಫಲ. : ನೋಡಿ ಇಂದಿನ ದಿನ ಭವಿಷ್ಯ -Vishwanews24

ಮೇಷ: ಶಿಕ್ಷಕಿಯರಿಗೆ ಬಡ್ತಿ ಲಭ್ಯ, ರಾಜಕಾರಣಿಗಳಿಗೆ ಅಶುಭ, ಶಾಲಾ ಸಂಸ್ಥಾಪಕರಿಗೆ ಶುಭ.

ವೃಷಭ: ಸರ್ಕಾರಿ ನೌಕರರಿಗೆ ತೊಂದರೆ, ಸ್ಟಾಕ್ಸ್ ಷೇರಿನ ವ್ಯವಹಾರದಲ್ಲಿ ಲಾಭ, ನೀರಿಗೆ ಸಂಬಂಧಿಸಿದ ವ್ಯಾಪಾರದಲ್ಲಿ ತೊಂದರೆ.

ಮಿಥುನ: ಕುಟುಂಬದಲ್ಲಿ ನೆಮ್ಮದಿ ಇಲ್ಲ, ವಿದ್ಯಾರ್ಥಿಗಳು ಹೆಚ್ಚು ಶ್ರಮವಹಿಸಬೇಕು, ಶಿಕ್ಷಕ ವೃಂದದವರಿಗೆ ಶುಭ.

ಕಟಕ: ಸ್ಟಾಕ್ ಷೇರಿನಲ್ಲಿ ನಷ್ಟ, ಸರ್ಕಾರದಿಂದ ಅಸಹಕಾರ, ಕಮಿಷನ್ ಆಧಾರಿತ ವೃತ್ತಿಯಲ್ಲಿ ಆದಾಯ.

ಸಿಂಹ: ಆಹಾರಕ್ಕೆ ಸಂಬಂಧಿಸಿದ ವ್ಯಾಪಾರ ಆಭಾದಿತ, ಹಿರಿಯರ ಆರೋಗ್ಯದಲ್ಲಿ ತೊಂದರೆ, ಪತ್ನಿಯೊಂದಿಗೆ ಕಲಹ.

ಕನ್ಯಾ: ರಾಜಕಾರಣಿಗಳಿಗೆ ಶುಭ, ಉದ್ಯೋಗಸ್ಥ ಮಹಿಳೆಯರಿಗೆ ಶುಭ, ತೋಟಗಾರಿಕೆಯಲ್ಲಿ ಆದಾಯ.

ತುಲಾ: ಸ್ತ್ರೀಯರಿಗೆ ಶುಭ, ಪಾಲುದಾರಿಕೆಯಲ್ಲಿ ಲಾಭ, ಕಣ್ಣಿನ ಸಮಸ್ಯೆ.

ವೃಶ್ಚಿಕ: ಉಳಿತಾಯ ಯೋಜನೆಗಳಲ್ಲಿ ಲಾಭ, ಅಧಿಕ ಖರ್ಚು, ದುಡುಕುತನದ ಮಾತು ಬೇಡ.

ಧನಸ್ಸು: ಆದಾಯದಲ್ಲಿ ಏರುಪೇರು, ಅನಿರೀಕ್ಷಿತ ಧನ ಲಾಭ, ಯoತ್ರೋಪಕರಣದಿಂದ ಲಾಭ.

ಮಕರ: ಕಂಪ್ಯೂಟರ್ ವ್ಯಾಪಾರದಲ್ಲಿ ಲಾಭ, ಸರ್ಕಾರಿ ಅಧಿಕಾರಿಗಳಿಗೆ ತೊಂದರೆ, ವಾಣಿಜ್ಯೋದ್ಯಮಿಗಳಿಗೆ ತೊಂದರೆ.

ಕುಂಭ: ಶಿಕ್ಷಣ ಸಂಸ್ಥೆಯವರಿಗೆ ಆದಾಯ, ವಾಹನ ಚಲಾಯಿಸುವಲ್ಲಿ ಎಚ್ಚರ, ಯಾಂತ್ರಿಕ ವಸ್ತುಗಳ ಖರೀದಿ.

ಮೀನ: ಆತ್ಮಸ್ಥೈರ್ಯದ ಕೊರತೆ, ದುಡುಕಿನ ಮಾತುಗಳು, ದೃಢ ತೀರ್ಮಾನಗಳಲ್ಲಿ ವಿಫಲ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

19 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

19 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago