Featured

ದೃಢ ತೀರ್ಮಾನಗಳಲ್ಲಿ ವಿಫಲ. : ನೋಡಿ ಇಂದಿನ ದಿನ ಭವಿಷ್ಯ -Vishwanews24

ದೃಢ ತೀರ್ಮಾನಗಳಲ್ಲಿ ವಿಫಲ. : ನೋಡಿ ಇಂದಿನ ದಿನ ಭವಿಷ್ಯ -Vishwanews24

ಮೇಷ: ಶಿಕ್ಷಕಿಯರಿಗೆ ಬಡ್ತಿ ಲಭ್ಯ, ರಾಜಕಾರಣಿಗಳಿಗೆ ಅಶುಭ, ಶಾಲಾ ಸಂಸ್ಥಾಪಕರಿಗೆ ಶುಭ.

ವೃಷಭ: ಸರ್ಕಾರಿ ನೌಕರರಿಗೆ ತೊಂದರೆ, ಸ್ಟಾಕ್ಸ್ ಷೇರಿನ ವ್ಯವಹಾರದಲ್ಲಿ ಲಾಭ, ನೀರಿಗೆ ಸಂಬಂಧಿಸಿದ ವ್ಯಾಪಾರದಲ್ಲಿ ತೊಂದರೆ.

ಮಿಥುನ: ಕುಟುಂಬದಲ್ಲಿ ನೆಮ್ಮದಿ ಇಲ್ಲ, ವಿದ್ಯಾರ್ಥಿಗಳು ಹೆಚ್ಚು ಶ್ರಮವಹಿಸಬೇಕು, ಶಿಕ್ಷಕ ವೃಂದದವರಿಗೆ ಶುಭ.

ಕಟಕ: ಸ್ಟಾಕ್ ಷೇರಿನಲ್ಲಿ ನಷ್ಟ, ಸರ್ಕಾರದಿಂದ ಅಸಹಕಾರ, ಕಮಿಷನ್ ಆಧಾರಿತ ವೃತ್ತಿಯಲ್ಲಿ ಆದಾಯ.

ಸಿಂಹ: ಆಹಾರಕ್ಕೆ ಸಂಬಂಧಿಸಿದ ವ್ಯಾಪಾರ ಆಭಾದಿತ, ಹಿರಿಯರ ಆರೋಗ್ಯದಲ್ಲಿ ತೊಂದರೆ, ಪತ್ನಿಯೊಂದಿಗೆ ಕಲಹ.

ಕನ್ಯಾ: ರಾಜಕಾರಣಿಗಳಿಗೆ ಶುಭ, ಉದ್ಯೋಗಸ್ಥ ಮಹಿಳೆಯರಿಗೆ ಶುಭ, ತೋಟಗಾರಿಕೆಯಲ್ಲಿ ಆದಾಯ.

ತುಲಾ: ಸ್ತ್ರೀಯರಿಗೆ ಶುಭ, ಪಾಲುದಾರಿಕೆಯಲ್ಲಿ ಲಾಭ, ಕಣ್ಣಿನ ಸಮಸ್ಯೆ.

ವೃಶ್ಚಿಕ: ಉಳಿತಾಯ ಯೋಜನೆಗಳಲ್ಲಿ ಲಾಭ, ಅಧಿಕ ಖರ್ಚು, ದುಡುಕುತನದ ಮಾತು ಬೇಡ.

ಧನಸ್ಸು: ಆದಾಯದಲ್ಲಿ ಏರುಪೇರು, ಅನಿರೀಕ್ಷಿತ ಧನ ಲಾಭ, ಯoತ್ರೋಪಕರಣದಿಂದ ಲಾಭ.

ಮಕರ: ಕಂಪ್ಯೂಟರ್ ವ್ಯಾಪಾರದಲ್ಲಿ ಲಾಭ, ಸರ್ಕಾರಿ ಅಧಿಕಾರಿಗಳಿಗೆ ತೊಂದರೆ, ವಾಣಿಜ್ಯೋದ್ಯಮಿಗಳಿಗೆ ತೊಂದರೆ.

ಕುಂಭ: ಶಿಕ್ಷಣ ಸಂಸ್ಥೆಯವರಿಗೆ ಆದಾಯ, ವಾಹನ ಚಲಾಯಿಸುವಲ್ಲಿ ಎಚ್ಚರ, ಯಾಂತ್ರಿಕ ವಸ್ತುಗಳ ಖರೀದಿ.

ಮೀನ: ಆತ್ಮಸ್ಥೈರ್ಯದ ಕೊರತೆ, ದುಡುಕಿನ ಮಾತುಗಳು, ದೃಢ ತೀರ್ಮಾನಗಳಲ್ಲಿ ವಿಫಲ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

3 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

3 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

3 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

3 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

3 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

3 days ago