Featured

ದೃಶ್ಯಂ ಚಿತ್ರದ ನಿರ್ದೇಶಕ ನಿಶಿಕಾಂತ್ ಕಾಮತ್ ವಿಧಿವಶ -Vishwanews24

ಹೈದರಾಬಾದ್: “ದೃಶ್ಯಂ”, “ಮದಾರಿ” ಯಂತಹಾ ಯಶಸ್ವಿ ಚಿತ್ರಗಳನ್ನು ನೀಡಿದ ನಿರ್ದೇಶಕ ನಿಶಿಕಾಂತ್ ಕಾಮತ್ ನಿಧನರಾಗಿದ್ದಾರೆ. ಹೈದರಾಬಾದ್‌ನ ಆಸ್ಪತ್ರೆ ಮೂಲಗಳ ಪ್ರಕಾರ ಕಾಮತ್ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು  “ನಿರ್ದೇಶಕ  ನಿಶಿಕಾಂತ್ ಕಾಮತ್ ಅವರು ಇಂದು 4:24 ಗಂಟೆಗೆ ನಿಧನರಾದರು. ಅವರು ಕಳೆದ ಎರಡು ವರ್ಷಗಳಿಂದ ಲಿವರ್ ಸಿರೋಸಿಸ್ ನಿಂದ ಬಳಲುತ್ತಿದ್ದರು” ಎಂದು ಹೈದರಾಬಾದ್ ಎಐಜಿ ಆಸ್ಪತ್ರೆ ಹೇಳಿದೆ.

ಯಕೃತ್ತಿನ ಸಮಸ್ಯೆಯಿಂದ ಹಲವು ದಿನಗಳಿಂದ ಬಳಲುತ್ತಿದ್ದ ನಿಶಿಕಾಂತ್ ಅವರು, ಅನಾರೋಗ್ಯ ಹೆಚ್ಚಾದ ಕಾರಣ ಜು.31ರಂದು ಹೈದರಾಬಾದ್’ನ ಎಐಜಿ ಆಸ್ಪತ್ರೆಗೆ ದಾಖಲಾಗಿದ್ದರು.

ಮರಾಠಿ ಚಿತ್ರರಂಗದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದ ನಿಶಿಕಾಂತ್ ಅವರು, ಬಾಲಿವುಡ್‌ ಸಿನಿಮಾಗಳಿಂದ ಹೆಚ್ಚು ಖ್ಯಾತಿ ಪಡಿದಿದ್ದಾರೆ. 2005ರಲ್ಲಿ ಮರಾಠಿಯ ‘ದೊಂಬಿವಾಲಿ ಫಾಸ್ಟ್‌’ ಸಿನಿಮಾದ ಮೂಲಕ ನಿರ್ದೇಶನದ ಹಾದಿ ಹಿಡಿದಿದ್ದರು. ಈ ಸಿನಿಮಾ ರಾಷ್ಟ್ರಪ್ರಶಸ್ತಿಗೆ ಭಾಜನವಾಗಿತ್ತು.

 

Vishwa News 24

Recent Posts

ಉಡುಪಿ : ಕೃಷಿ ಯಂತ್ರೋಪಕರಣಗಳಿಗೆ ಅರ್ಜಿ ಆಹ್ವಾನ – vishwanews24

ಉಡುಪಿ : ಕೃಷಿ ಯಂತ್ರೋಪಕರಣಗಳಿಗೆ ಅರ್ಜಿ ಆಹ್ವಾನ ಉಡುಪಿ : ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕೃಷಿ ಯಾಂತ್ರೀಕರಣ…

10 minutes ago

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ -vishwanews24

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…

12 hours ago

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

18 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

18 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

20 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

20 hours ago