Featured

ದೆಹಲಿಯಲ್ಲಿ ನಡೆದ ಹಿಂಸಾಚಾರಕ್ಕೆ ರೈತರು ಕಾರಣರಲ್ಲ : ಹೆಚ್‌ ಡಿ ದೇವೇಗೌಡ -Vishwanews24

ದೆಹಲಿಯಲ್ಲಿ ನಡೆದ ಹಿಂಸಾಚಾರಕ್ಕೆ ರೈತರು ಕಾರಣರಲ್ಲ : ಹೆಚ್‌ ಡಿ ದೇವೇಗೌಡ -Vishwanews24 –

ನವದೆಹಲಿ : ‘ಗಣರಾಜ್ಯೋತ್ಸವದಂದು ಕೆಲವು ಕಿಡಿಗೇಡಿಗಳು ಮಾಡಿದ ಕೃತ್ಯಗಳನ್ನು ನಾವು ಖಂಡಿಸುತ್ತೇವೆ, ಆದರೆ ಅದಕ್ಕೆ ರೈತರು ಕಾರಣರಲ್ಲ. ಅವರಿಗೆ ಶಿಕ್ಷೆ ನೀಡಬಾರದು ಎಂದು ರಾಜ್ಯಸಭೆಯಲ್ಲಿ ಸದಸ್ಯ ಹೆಚ್‌ ಡಿ ದೇವೇಗೌಡ ಹೇಳಿದ್ದಾರೆ.

ಪ್ರತಿಭಟನಾ ಸ್ಥಳದಲ್ಲಿ ಕಾಂಕ್ರೀಟ್ ಗೋಡೆಗಳನ್ನು ಹಾಕುವ ಕೇಂದ್ರದ ನಿರ್ಧಾರ ದಿಂದ ಯಾವುದೇ ಪ್ರಯೋಜನ ಆಗುವುದಿಲ್ಲ. ಸರ್ಕಾರ ಈ ವಿಷಯವನ್ನು ಶಾಂತಿಯುತವಾಗಿ ಕೊನೆಗೊಳಿಸಬೇಕು’ ಎಂದು ಜೆಡಿಎಸ್ ನ ಎಚ್ ಡಿ ದೇವೇಗೌಡ ಆಗ್ರಹಿಸಿದರು.

ಒಬ್ಬ ರೈತನಾಗಿ ನಾನು ರೈತರ ಸಮಸ್ಯೆಗಳನ್ನು ಅರಿತಿದ್ದೇನೆ. ಮೂರು ಕೃಷಿ ಕಾಯ್ದೆಗಳ ವಿರುದ್ಧ ರೈತರು ಪ್ರತಿಭಟಿಸುತ್ತಿದ್ದು, ಕೇಂದ್ರ ಸರ್ಕಾರ ಅವರ ಬೇಡಿಕೆಗಳನ್ನು ಈಡೇರಿಸಬೇಕು. ರೈತರ ಸಮಸ್ಯೆಗಳನ್ನು ಪರಿಹರಿಸಲು ಸರ್ಕಾರ ಪ್ರಯತ್ನಿಸಬೇಕು ಎಂದು ಹೇಳಿದರು.

ಇನ್ನು ಕಾವೇರಿ ಹೋರಾಟದ ಬಗ್ಗೆ ಮಾತನಾಡಿದ ಅವರು ಕಾವೇರಿಗಾಗಿ ನಾವು ತಮಿಳುನಾಡು, ಕೇರಳ ಜೊತೆ ಹೋರಾಟ ಮಾಡುತ್ತಲೇ ಇದ್ದೇವೆ. ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಗಮನ ಹರಿಸಬೇಕು ಎಂದು ಹೆಚ್​ಡಿಡಿ ಒತ್ತಾಯಿಸಿದ್ದಾರೆ.

ಸಿನೆಮಾ ನಟ-ನಟಿಯರು ಬೀದಿಗಿಳಿದು ಹೋರಾಟ ನಿರತ ರೈತರನ್ನು ಬೆಂಬಲಿಸಬೇಕು : ಸಿದ್ದರಾಮಯ್ಯ ಮನವಿ -Vishwanews24

Vishwa News 24

Recent Posts

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

9 hours ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

9 hours ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

10 hours ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

13 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

13 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

13 hours ago