ನವದೆಹಲಿ : ‘ಗಣರಾಜ್ಯೋತ್ಸವದಂದು ಕೆಲವು ಕಿಡಿಗೇಡಿಗಳು ಮಾಡಿದ ಕೃತ್ಯಗಳನ್ನು ನಾವು ಖಂಡಿಸುತ್ತೇವೆ, ಆದರೆ ಅದಕ್ಕೆ ರೈತರು ಕಾರಣರಲ್ಲ. ಅವರಿಗೆ ಶಿಕ್ಷೆ ನೀಡಬಾರದು ಎಂದು ರಾಜ್ಯಸಭೆಯಲ್ಲಿ ಸದಸ್ಯ ಹೆಚ್ ಡಿ ದೇವೇಗೌಡ ಹೇಳಿದ್ದಾರೆ.
ಪ್ರತಿಭಟನಾ ಸ್ಥಳದಲ್ಲಿ ಕಾಂಕ್ರೀಟ್ ಗೋಡೆಗಳನ್ನು ಹಾಕುವ ಕೇಂದ್ರದ ನಿರ್ಧಾರ ದಿಂದ ಯಾವುದೇ ಪ್ರಯೋಜನ ಆಗುವುದಿಲ್ಲ. ಸರ್ಕಾರ ಈ ವಿಷಯವನ್ನು ಶಾಂತಿಯುತವಾಗಿ ಕೊನೆಗೊಳಿಸಬೇಕು’ ಎಂದು ಜೆಡಿಎಸ್ ನ ಎಚ್ ಡಿ ದೇವೇಗೌಡ ಆಗ್ರಹಿಸಿದರು.
ಒಬ್ಬ ರೈತನಾಗಿ ನಾನು ರೈತರ ಸಮಸ್ಯೆಗಳನ್ನು ಅರಿತಿದ್ದೇನೆ. ಮೂರು ಕೃಷಿ ಕಾಯ್ದೆಗಳ ವಿರುದ್ಧ ರೈತರು ಪ್ರತಿಭಟಿಸುತ್ತಿದ್ದು, ಕೇಂದ್ರ ಸರ್ಕಾರ ಅವರ ಬೇಡಿಕೆಗಳನ್ನು ಈಡೇರಿಸಬೇಕು. ರೈತರ ಸಮಸ್ಯೆಗಳನ್ನು ಪರಿಹರಿಸಲು ಸರ್ಕಾರ ಪ್ರಯತ್ನಿಸಬೇಕು ಎಂದು ಹೇಳಿದರು.
ಇನ್ನು ಕಾವೇರಿ ಹೋರಾಟದ ಬಗ್ಗೆ ಮಾತನಾಡಿದ ಅವರು ಕಾವೇರಿಗಾಗಿ ನಾವು ತಮಿಳುನಾಡು, ಕೇರಳ ಜೊತೆ ಹೋರಾಟ ಮಾಡುತ್ತಲೇ ಇದ್ದೇವೆ. ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಗಮನ ಹರಿಸಬೇಕು ಎಂದು ಹೆಚ್ಡಿಡಿ ಒತ್ತಾಯಿಸಿದ್ದಾರೆ.
ಸಿನೆಮಾ ನಟ-ನಟಿಯರು ಬೀದಿಗಿಳಿದು ಹೋರಾಟ ನಿರತ ರೈತರನ್ನು ಬೆಂಬಲಿಸಬೇಕು : ಸಿದ್ದರಾಮಯ್ಯ ಮನವಿ -Vishwanews24
ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ : ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…
ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…
ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಕೊನೆಗೂ ದಿನಾಂಕ…
ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್ಪಾಲ್ ಯಾದವ್ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…
ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…
ಸುರತ್ಕಲ್ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…