ಕಾರವಾರ: ದೆಹಲಿಯಲ್ಲಿ ಪ್ರತಿಭಟನೆ ಮಾಡುತ್ತಿರುವವರು ದೇಶದ್ರೋಹಿಗಳು, ರೈತರೇ ಅಲ್ಲ ಎಂದು ಉತ್ತರ ಕನ್ನಡ ಜಿಲ್ಲೆಯ ಸಂಸದ ಅನಂತಕುಮಾರ್ ಹೆಗಡೆ ಕಿಡಿಕಾರಿದ್ದಾರೆ.
ಜಿಲ್ಲೆಯ ಮುಂಡಗೋಡಿನಲ್ಲಿ ಮಾತನಾಡಿದ ಅವರು, ಅಲ್ಲಿ ಪ್ರತಿಭಟನೆಗೆ ಬರುವವರು ದೊಡ್ಡ ದೊಡ್ಡ ಗಾಡಿ ತೆಗೆದುಕೊಂಡು ಟೊಯೋಟಾ ಕಾರಲ್ಲಿ ಬರುತ್ತಾರೆ, ರೈತರ ಬಳಿ ಅಷ್ಟೆಲ್ಲಾ ದುಡ್ಡಿದೆಯಾ…? ಪ್ರತಿಭಟನೆ ಮಾಡುತ್ತಿರುವವರು ರೈತರೇ ಅಲ್ಲ, ಇದು ರೈತರ ಹೋರಾಟ ಅಲ್ಲ ದೇಶದ್ರೋಹಿಗಳ ಹೋರಾಟ. ಖಲಿಸ್ತಾನಿಗಳ ಹೋರಾಟ, ರೈತರ ಹೆಸರಿಟ್ಟುಕೊಂಡಿದ್ದಾರೆ. ಅಷ್ಟೇ ಅವರಿಗೆ ಬೇರೆ ದೇಶದವರು ಹಣ ನೀಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಹೋರಾಟಕ್ಕೆ ಬರುವ ರೈತರು ಅನ್ಯಾಯ ಆಗಿದೆ ಅಂತ ಅವರು ಬೆಂಜ್ ಗಾಡಿಯಲ್ಲಿ, ಹೊಸ ಟ್ಯಾಕ್ಟರ್ ತಗೊಂಡು ಬರುವುದು. ಇದು ರೈತರ ಹೋರಾಟ ಅಲ್ಲ ದೇಶದ್ರೋಹಿಗಳ ಹೋರಾಟ. ಹೊಟ್ಟೆಕಿಚ್ಚಿನ ಮಂದಿ ಬಿಡುಗಡೆಗಾಗಿ ಕಾದು ಕುಳಿತಿದ್ದಾರೆ ಎಂದು ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರ ವಿರುದ್ದ ಕಿಡಿಕಾರಿದರು.
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…
80ನೇ ಸ್ವಾತಂತ್ರ್ಯ ದಿನಾಚರಣೆ : ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದ ಡಿಕೆಶಿ ಬೆಂಗಳೂರು: ಇಡೀ ದೇಶವೇ ಇಂದು 80ನೇ…
80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ : ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ ಬೆಂಗಳೂರು: ಇಡೀ ದೇಶವೇ ಇಂದು 80ನೇ ಸ್ವಾತಂತ್ರ್ಯ…
ಉಡುಪಿ: 80ನೇ ಸ್ವಾತಂತ್ರ್ಯೋತ್ಸವ; ಧ್ವಜಾರೋಹಣ ನೆರವೇರಿಸಿದ ಉಸ್ತುವಾರಿ ಸಚಿವ ರಿಝ್ವಾನ್ ಅರ್ಷದ್ ಉಡುಪಿ: ಉಡುಪಿ ಜಿಲ್ಲಾಡಳಿತದ ವತಿಯಿಂದ ಅಜ್ಜರಕಾಡು ಮಹಾತ್ಮಾಗಾಂಧಿ…