ಕಾರವಾರ: ದೆಹಲಿಯಲ್ಲಿ ಪ್ರತಿಭಟನೆ ಮಾಡುತ್ತಿರುವವರು ದೇಶದ್ರೋಹಿಗಳು, ರೈತರೇ ಅಲ್ಲ ಎಂದು ಉತ್ತರ ಕನ್ನಡ ಜಿಲ್ಲೆಯ ಸಂಸದ ಅನಂತಕುಮಾರ್ ಹೆಗಡೆ ಕಿಡಿಕಾರಿದ್ದಾರೆ.
ಜಿಲ್ಲೆಯ ಮುಂಡಗೋಡಿನಲ್ಲಿ ಮಾತನಾಡಿದ ಅವರು, ಅಲ್ಲಿ ಪ್ರತಿಭಟನೆಗೆ ಬರುವವರು ದೊಡ್ಡ ದೊಡ್ಡ ಗಾಡಿ ತೆಗೆದುಕೊಂಡು ಟೊಯೋಟಾ ಕಾರಲ್ಲಿ ಬರುತ್ತಾರೆ, ರೈತರ ಬಳಿ ಅಷ್ಟೆಲ್ಲಾ ದುಡ್ಡಿದೆಯಾ…? ಪ್ರತಿಭಟನೆ ಮಾಡುತ್ತಿರುವವರು ರೈತರೇ ಅಲ್ಲ, ಇದು ರೈತರ ಹೋರಾಟ ಅಲ್ಲ ದೇಶದ್ರೋಹಿಗಳ ಹೋರಾಟ. ಖಲಿಸ್ತಾನಿಗಳ ಹೋರಾಟ, ರೈತರ ಹೆಸರಿಟ್ಟುಕೊಂಡಿದ್ದಾರೆ. ಅಷ್ಟೇ ಅವರಿಗೆ ಬೇರೆ ದೇಶದವರು ಹಣ ನೀಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಹೋರಾಟಕ್ಕೆ ಬರುವ ರೈತರು ಅನ್ಯಾಯ ಆಗಿದೆ ಅಂತ ಅವರು ಬೆಂಜ್ ಗಾಡಿಯಲ್ಲಿ, ಹೊಸ ಟ್ಯಾಕ್ಟರ್ ತಗೊಂಡು ಬರುವುದು. ಇದು ರೈತರ ಹೋರಾಟ ಅಲ್ಲ ದೇಶದ್ರೋಹಿಗಳ ಹೋರಾಟ. ಹೊಟ್ಟೆಕಿಚ್ಚಿನ ಮಂದಿ ಬಿಡುಗಡೆಗಾಗಿ ಕಾದು ಕುಳಿತಿದ್ದಾರೆ ಎಂದು ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರ ವಿರುದ್ದ ಕಿಡಿಕಾರಿದರು.
ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ ಮಂಗಳೂರು/ಉಡುಪಿ:…
ಉಡುಪಿ: ಮೀನುಗಾರಿಕೆ ಇಲಾಖೆಯ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ ಉಡುಪಿ: ಜಿಲ್ಲೆಯ ಅರ್ಹ ಮೀನುಗಾರರ ಆರ್ಥಿಕ ಮತ್ತು ಸಾಮಾಜಿಕ ಸಬಲೀಕರಣಕ್ಕಾಗಿ…
ಜೂ. 24ರಿಂದ 26ರ ವರೆಗೆ ಕರಾವಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಡೆಗಳಲ್ಲಿ ಮಂಗಳವಾರ…
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ : ಎನ್ಐಎ ಅಧಿಕಾರಿಗಳಿಂದ ಮೂವರ ವಿಚಾರಣೆ ಮಂಗಳೂರು: ಬಜಪೆಯಲ್ಲಿ ನಡೆದ ಹಿಂದೂ ಸಂಘಟನೆಯ ಕಾರ್ಯಕರ್ತ…
ಪುತ್ತೂರು: ಸಾಕುನಾಯಿ ಪತ್ತೆ ಮಾಡಿದ ವ್ಯಕ್ತಿಗೆ 50 ಸಾ. ರೂ. ಹಸ್ತಾಂತರ ಪುತ್ತೂರು: ಇಲ್ಲಿನ ಕಬಕ ಸಮೀಪದ ಪೋಳ್ಯ ನಿವಾಸಿ,…
ಕರ್ನಾಟಕದಲ್ಲಿ ಯಾವುದೇ ರೀತಿಯ ಹಿಂಸೆಗೆ ಅವಕಾಶ ನೀಡುವುದಿಲ್ಲ : ಬಿ.ಕೆ. ಹರಿಪ್ರಸಾದ್ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಒಂದು…