Featured

ದೆಹಲಿಯಲ್ಲಿ ಪ್ರತಿಭಟನೆ ಮಾಡುತ್ತಿರುವವರು ದೇಶದ್ರೋಹಿಗಳು, ರೈತರಲ್ಲ :ಅನಂತಕುಮಾರ್ – Vishwanews24

ದೆಹಲಿಯಲ್ಲಿ ಪ್ರತಿಭಟನೆ ಮಾಡುತ್ತಿರುವವರು ದೇಶದ್ರೋಹಿಗಳು, ರೈತರಲ್ಲ :ಅನಂತಕುಮಾರ್

ಕಾರವಾರ: ದೆಹಲಿಯಲ್ಲಿ ಪ್ರತಿಭಟನೆ ಮಾಡುತ್ತಿರುವವರು ದೇಶದ್ರೋಹಿಗಳು, ರೈತರೇ  ಅಲ್ಲ ಎಂದು ಉತ್ತರ ಕನ್ನಡ ಜಿಲ್ಲೆಯ ಸಂಸದ ಅನಂತಕುಮಾರ್ ಹೆಗಡೆ ಕಿಡಿಕಾರಿದ್ದಾರೆ.

ಜಿಲ್ಲೆಯ ಮುಂಡಗೋಡಿನಲ್ಲಿ ಮಾತನಾಡಿದ ಅವರು, ಅಲ್ಲಿ ಪ್ರತಿಭಟನೆಗೆ ಬರುವವರು ದೊಡ್ಡ ದೊಡ್ಡ ಗಾಡಿ ತೆಗೆದುಕೊಂಡು ಟೊಯೋಟಾ ಕಾರಲ್ಲಿ ಬರುತ್ತಾರೆ, ರೈತರ ಬಳಿ ಅಷ್ಟೆಲ್ಲಾ ದುಡ್ಡಿದೆಯಾ…? ಪ್ರತಿಭಟನೆ ಮಾಡುತ್ತಿರುವವರು ರೈತರೇ ಅಲ್ಲ, ಇದು ರೈತರ ಹೋರಾಟ ಅಲ್ಲ ದೇಶದ್ರೋಹಿಗಳ ಹೋರಾಟ. ಖಲಿಸ್ತಾನಿಗಳ ಹೋರಾಟ, ರೈತರ ಹೆಸರಿಟ್ಟುಕೊಂಡಿದ್ದಾರೆ. ಅಷ್ಟೇ ಅವರಿಗೆ ಬೇರೆ ದೇಶದವರು ಹಣ ನೀಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಹೋರಾಟಕ್ಕೆ ಬರುವ ರೈತರು ಅನ್ಯಾಯ ಆಗಿದೆ ಅಂತ ಅವರು ಬೆಂಜ್ ಗಾಡಿಯಲ್ಲಿ, ಹೊಸ ಟ್ಯಾಕ್ಟರ್ ತಗೊಂಡು ಬರುವುದು. ಇದು ರೈತರ ಹೋರಾಟ ಅಲ್ಲ ದೇಶದ್ರೋಹಿಗಳ ಹೋರಾಟ. ಹೊಟ್ಟೆಕಿಚ್ಚಿನ ಮಂದಿ ಬಿಡುಗಡೆಗಾಗಿ ಕಾದು ಕುಳಿತಿದ್ದಾರೆ ಎಂದು ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರ ವಿರುದ್ದ ಕಿಡಿಕಾರಿದರು.

Vishwa News 24

Recent Posts

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ – vishwanews24

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ ಮಂಗಳೂರು/ಉಡುಪಿ:…

5 minutes ago

ಉಡುಪಿ: ಮೀನುಗಾರಿಕೆ ಇಲಾಖೆಯ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ – vishwanews24

ಉಡುಪಿ: ಮೀನುಗಾರಿಕೆ ಇಲಾಖೆಯ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ ಉಡುಪಿ: ಜಿಲ್ಲೆಯ ಅರ್ಹ ಮೀನುಗಾರರ ಆರ್ಥಿಕ ಮತ್ತು ಸಾಮಾಜಿಕ ಸಬಲೀಕರಣಕ್ಕಾಗಿ…

20 minutes ago

ಜೂ. 24ರಿಂದ 26ರ ವರೆಗೆ ಕರಾವಳಿಗೆ ಆರೆಂಜ್ ಅಲರ್ಟ್ ಘೋಷಣೆ – vishwanews24

ಜೂ. 24ರಿಂದ 26ರ ವರೆಗೆ ಕರಾವಳಿಗೆ ಆರೆಂಜ್ ಅಲರ್ಟ್ ಘೋಷಣೆ  ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಡೆಗಳಲ್ಲಿ ಮಂಗಳವಾರ…

27 minutes ago

ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ : ಎನ್‌ಐಎ ಅಧಿಕಾರಿಗಳಿಂದ ಮೂವರ ವಿಚಾರಣೆ – vishwanews24

ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ : ಎನ್‌ಐಎ ಅಧಿಕಾರಿಗಳಿಂದ ಮೂವರ ವಿಚಾರಣೆ ಮಂಗಳೂರು: ಬಜಪೆಯಲ್ಲಿ ನಡೆದ ಹಿಂದೂ ಸಂಘಟನೆಯ ಕಾರ್ಯಕರ್ತ…

31 minutes ago

ಪುತ್ತೂರು: ನಾಪತ್ತೆಯಾಗಿದ್ದ ಸಾಕುನಾಯಿ ಪತ್ತೆ ಮಾಡಿದ ವ್ಯಕ್ತಿಗೆ 50 ಸಾ. ರೂ. ಹಸ್ತಾಂತರ – vishwanews24

ಪುತ್ತೂರು: ಸಾಕುನಾಯಿ ಪತ್ತೆ ಮಾಡಿದ ವ್ಯಕ್ತಿಗೆ 50 ಸಾ. ರೂ. ಹಸ್ತಾಂತರ ಪುತ್ತೂರು: ಇಲ್ಲಿನ ಕಬಕ ಸಮೀಪದ ಪೋಳ್ಯ ನಿವಾಸಿ,…

37 minutes ago

ಕಾಂಗ್ರೆಸ್ ಪಕ್ಷ ತನ್ನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದು , ಶೀಘ್ರದಲ್ಲೇ ಹೊಸ ಜಿಲ್ಲಾಅಧ್ಯಕ್ಷರ ನೇಮಕಾತಿ :ಬಿ.ಕೆ. ಹರಿಪ್ರಸಾದ್ – vishwanews24

ಕರ್ನಾಟಕದಲ್ಲಿ ಯಾವುದೇ ರೀತಿಯ ಹಿಂಸೆಗೆ ಅವಕಾಶ ನೀಡುವುದಿಲ್ಲ :  ಬಿ.ಕೆ. ಹರಿಪ್ರಸಾದ್ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಒಂದು…

48 minutes ago