ಪುತ್ತೂರು: 2023 ನೇ ಸಾಲಿನಲ್ಲಿ ದೆಹಲಿಯಲ್ಲಿ ನಡೆಯಲಿರುವ ಭಾರತ ಗಣರಾಜ್ಯೋತ್ಸವ ಫೆರೇಡ್’ನಲ್ಲಿ ಭಾಗವಹಿಸಲು ಪುತ್ತೂರಿನ ಡಾ. ವಜೀದಾಬಾನು ಆಯ್ಕೆಯಾಗಿದ್ದಾರೆ
ಎನ್ ಎಸ್ ಎಸ್ ವತಿಯಿಂದ ನಡೆದ ದಕ್ಷಿಣ ಪ್ರಾಂತೀಯ ಪ್ರೀ ಆರ್ ಡಿ ತರಬೇತಿ ಶಿಬಿರದಲ್ಲಿ ಕರ್ನಾಟಕದಿಂದ ಆಯ್ಕೆಗೊಂಡಿರುವ ಏಳು ಮಂದಿಯಲ್ಲಿ ಇವರು ಒಬ್ಬರಾಗಿದ್ದಾರೆ.
ಇವರು ಪುತ್ತೂರು ಅಂಬಿಕಾ ಪದವಿಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿಯಾಗಿದ್ದು ಪುತ್ತೂರಿನ ಮೊಟ್ಟೆತ್ತಡ್ಕ ಇಸ್ಮಾಯಿಲ್ ಮತ್ತು ಸುಫಿಯಾ ಬಾನು ದಂಪತಿ ಪುತ್ರಿಯಾಗಿದ್ದು, ಪ್ರಸ್ತುತ ಎ ಜೆ ದಂತ ವೈದ್ಯಕೀಯ ಕಾಲೇಜಿನಿಂದ ದಂತ ವೈದ್ಯಕೀಯ ಪದವಿ ಪಡೆದಿರುತ್ತಾರೆ.
ಇತ್ತೀಚೆಗೆ ನಡೆದ ಪದವಿ ಪ್ರದಾನ ಸಮಾರಂಭದಲ್ಲಿ ರಾಜೀವ್ ಗಾಂಧಿ ವಿಶ್ವವಿದ್ಯಾನಿಲಯದ ಈ ಸಾಲಿನಲ್ಲಿ ಆರು ವಿಷಯಗಳಲ್ಲಿ ರಾಂಕ್ ಪಡೆದಿದ್ದಾರೆ. ಪುತ್ತೂರು ಕಮ್ಯೂನಿಟಿ ಸೆಂಟರ್ನ ಕೌನ್ಸಿಲರ್ ಆಗಿರುವ ಇವರು ಹಲವಾರು ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ, ಪ್ರೇರಣೆ ನೀಡಿ ವಿದ್ಯಾರ್ಥಿಗಳ ಭವಿಷ್ಯ ರೂಪಿಸುತ್ತಿದ್ದಾರೆ ಎಂದು ಪುತ್ತೂರು ಕಮ್ಯೂನಿಟಿ ಸೆಂಟರ್ನ ಪ್ರಧಾನ ಕಾರ್ಯದರ್ಶಿ ಹನೀಫ್ ಪುತ್ತೂರು ತಿಳಿಸಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…