Featured

ದೆಹಲಿ: ರೈತ ಹೋರಾಟ ರಾಜಕೀಯ ಪ್ರೇರಿತ ; ಅವರೆಲ್ಲ ನಿಜವಾದ ರೈತರಲ್ಲ , ಅರ್ಬನ್ ನಕ್ಸಲರು : ಶೋಭಾ ಕರಂದ್ಲಾಜೆ -Vishwanews24

ದೆಹಲಿ: ರೈತರ ಪ್ರತಿಭಟನೆ : ಅವರೆಲ್ಲ ನಿಜವಾದ ರೈತರಲ್ಲ , ಅರ್ಬನ್ ನಕ್ಸಲರು..:ಶೋಭಾ ಕರಂದ್ಲಾಜೆ

ರೈತ ಹೋರಾಟ ರಾಜಕೀಯ ಪ್ರೇರಿತ..

ಕಾಂಗ್ರೆಸ್ ನಾಯಕರಾದ ಡಿಕೆ ಶಿವಕುಮಾರ್, ಸಿದ್ಧರಾಮಯ್ಯ ಇವರೆಲ್ಲ ಸೇರಿಕೊಂಡು ಸರಕಾರದ ವಿರುದ್ಧ ನಡೆಸಿದ ಪಿತೂರಿ..

ಕಾರ್ಕಳ: ಕೇಂದ್ರದ ಪೌರತ್ವ ಕಾಯ್ದೆ ತಿದ್ದುಪಡಿಗೆ ವಿರೋಧ ವ್ಯಕ್ತಪಡಿಸಿದ ‘ತುಕುಡೇ ಗ್ಯಾಂಗ್’ ಇಂದು ಕೇಂದ್ರದ ಕೃಷಿ ತಿದ್ದುಪಡಿ ಮಸೂದೆಗೆ ವಿರೋಧ ವ್ಯಕ್ತಪಡಿಸಿ ಪ್ರತಿಭಟನೆ ನಡೆಸುತ್ತಿದೆ. ಪ್ರತಿಭಟನೆ ನಿರತರೆಲ್ಲ ರೈತರಲ್ಲ, ಅರ್ಬನ್ ನಕ್ಸಲರು ಎಂದು ಉಡುಪಿ ಮತ್ತು ಚಿಕ್ಕಮಂಗಳೂರು ಸಂಸದೆ ಶೋಭಾ ಕರಂದ್ಲಾಜೆ ವಾಗ್ಧಾಳಿ ನಡೆಸಿದರು.

ಕಾರ್ಕಳದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು, ಹರಿಯಾಣ ಮತ್ತು ಪಂಜಾಬಿನ ರೈತರು ದೆಹಲಿಯಲ್ಲಿ ರೈತ ಕಾಯ್ದೆಯನ್ನು ವಿರೋಧಿಸಿ ಪ್ರತಿಭಟನೆ ಮಾಡುತ್ತಿದ್ದಾರೆ. ಅವರೆಲ್ಲ ನಿಜವಾದ ರೈತರಲ್ಲ ಎಂದರು.

ರಾಜ್ಯದಲ್ಲಿ ಕೂಡ ಕೋಡಿಹಳ್ಳಿ ಚಂದ್ರಶೇಖರ ನೇತೃತ್ವದಲ್ಲಿ ಅಧಿವೇಶನ ಸಂದರ್ಭ ಹೋರಾಟ ನಡೆಸಿದ್ದರು. ಕೋಡಿಹಳ್ಳಿ ನೇತೃತ್ವದ ರೈತ ಹೋರಾಟ ರಾಜಕೀಯ ಪ್ರೇರಿತ. ಕಾಂಗ್ರೆಸ್ ನಾಯಕರಾದ ಡಿಕೆ ಶಿವಕುಮಾರ್, ಸಿದ್ಧರಾಮಯ್ಯ ಇವರೆಲ್ಲ ಸೇರಿಕೊಂಡು ಸರಕಾರದ ವಿರುದ್ಧ ನಡೆಸಿದ ಪಿತೂರಿ ಎಂದು ಸಂಸದೆ ಹೇಳಿದರು.

ಶಾಸಕ ವಿ.ಸುನೀಲ್ ಕುಮಾರ್, ಬಿಜೆಪಿ ಕ್ಷೇತ್ರಾಧ್ಯಕ್ಷ ಮಹಾವೀರ ಹೆಗ್ಡೆ, ಪುರಸಭೆ ಅಧ್ಯಕ್ಷೆ ಸುಮಾಕೇಶವ್, ಉಪಾಧ್ಯಕ್ಷೆ ಪಲ್ಲವಿ, ಅನಂತಕೃಷ್ಣ ಶೆಣೈ ಮತ್ತಿತರರು ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

2 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

3 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

3 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

3 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 days ago