ಬೆಂಗಳೂರು : ಧಾರ್ಮಿಕ ದತ್ತಿ ಇಲಾಖೆಯ ‘ಸಿ’ ವರ್ಗದ ದೇವಸ್ಥಾನಗಳ ಅನುವಂಶಿಕ ಅರ್ಚಕರ ನೇಮಕಾತಿ ವಿಚಾರಕ್ಕೆ ಸಂಬಂಧಿಸಿದಂತೆ ಧಾರ್ಮಿಕ ದತ್ತಿ ಇಲಾಖೆ ಹೊಸ ಆದೇಶ ಹೊರಡಿಸಿದೆ. ತಹಶೀಲ್ದಾರರ ಮಟ್ಟದಲ್ಲಿ ಷರತ್ತು ಬದ್ಧವಾಗಿ ಅನುವಂಶಿಕ ಅರ್ಚಕ ಪದ್ಧತಿ ಮುಂದುವರಿಸಲು ಆದೇಶಿಸಿದೆ.
ಅರ್ಚಕರು ತೀವ್ರ ಅನಾರೋಗ್ಯ ಅಥವಾ ವಯಸ್ಸಾದ ಸಂದರ್ಭದಲ್ಲೂ ಅನುವಂಶಿಕ ನೇಮಕಾತಿಗೆ ಧಾರ್ಮಿಕ ದತ್ತಿ ಇಲಾಖೆ ಅನುಮತಿ ನೀಡಿದೆ. ನ.17ರಂದು ರಾಜ್ಯದ ಮುಜರಾಯಿ ದೇವಾಲಯಗಳ ವಿಚಾರದಲ್ಲಿ ರಾಜ್ಯ ಸರಕಾರ ಆದೇಶ ಪ್ರಕಟಿಸಿತ್ತು. ಆ ಮೂಲಕ ಅರ್ಚಕರ ಸಮೂಹದ ಕೋರಿಕೆ ಈಡೇರಿತ್ತು.
ಅರ್ಚಕರ ಬಹುಕಾಲದ ಬೇಡಿಕೆಗೆ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ಅಸ್ತು ಎಂದಿದ್ದರು. ಬಳಿಕ ಸರಕಾರ ಕೂಡ ಈ ಕುರಿತು ಆದೇಶ ಹೊರಡಿಸಿದೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…