ಮೇಷ: ಸಂಗಾತಿಯೊಂದಿಗೆ ವಿರಸ, ತಂದೆಯ ಆರೋಗ್ಯದಲ್ಲಿ ಎಚ್ಚರಿಕೆ, ಕೋರ್ಟ್ ಕೇಸ್ನಲ್ಲಿ ಜಯ.
ವೃಷಭ: ಮಾತಿನಲ್ಲಿ ನಿಷ್ಠುರತೆ, ವಾಹನ ಖರೀದಿಯ ಯೋಚನೆ, ಉದ್ಯೋಗಾಕಾಂಕ್ಷಿಗಳಿಗೆ ಶುಭ.
ಮಿಥುನ: ಆಸ್ತಿ ಮಾರಾಟದಲ್ಲಿ ಲಾಭ, ವಿದ್ಯಾರ್ಥಿಗಳಿಗೆ ಯಶಸ್ಸು, ದಾಂಪತ್ಯದಲ್ಲಿ ಸೌಖ್ಯ.
ಕರ್ಕಾಟಕ: ಸಾಲವನ್ನು ನೀಡದಿರಿ, ಗರ್ಭಿಣಿಯರು ಎಚ್ಚರಿಕೆಯಿಂದಿರಿ, ಸ್ಟೇಷನರಿ ವ್ಯಾಪಾರಸ್ಥರಿಗೆ ಶುಭ.
ಸಿಂಹ: ಸ್ನೇಹಿತರಲ್ಲಿ ಬಿನ್ನಾಭಿಪ್ರಾಯ, ಕುಟುಂಬದಲ್ಲಿ ಅನವಶ್ಯಕ ಜಗಳ, ಸಕಾಲದಲ್ಲಿ ಹಣ ಒದಗಿಬರುವುದು.
ಕನ್ಯಾ: ಅನವಶ್ಯಕ ಕಲಹ, ಮಕ್ಕಳ ವಿಷಯವಾಗಿ ಸಂತೋಷ, ದೇವತಾ ದರ್ಶನದಿಂದ ಮನೋಬಲವೃದ್ಧಿ.
ತುಲಾ: ಮಕ್ಕಳಿಗೆ ಚರ್ಮದ ಸಮಸ್ಯೆ, ಬೇಕರಿ ವ್ಯಾಪಾರಸ್ಥರಿಗೆ ಶುಭ, ವ್ಯವಹಾರದಲ್ಲಿ ಲಾಭ.
ವೃಶ್ಚಿಕ: ಮಧುಮೇಹ ತಜ್ಞರಿಗೆ ಉತ್ತಮ ಸಮಯ, ವೈವಾಹಿಕ ಜೀವನದಲ್ಲಿ ತೊಂದರೆ, ಸಂತಸದ ಸುದ್ದಿ ಕೇಳುವಿರಿ.
ಧನುಸ್ಸು: ಸದಾ ಕ್ರಿಯಾ ಶೀಲರಾಗಿರುವಿರಿ, ಮಾನಸಿಕ ನೆಮ್ಮದಿ, ವಿವಾಹಯೋಗ.
ಮಕರ: ಪತ್ನಿಯೊಂದಿಗೆ ವಿರಸ, ಸಾಲಭಾದೆ, ವ್ಯಾಪಾರದಲ್ಲಿ ಅಪಾರ ಹಾನಿ ಅಧಿಕವಾಗುವುದು.
ಕುಂಭ: ಪ್ರಿಂಟಿಂಗ್ ವ್ಯಾಪಾರಿಗಳಿಗೆ ಶುಭ, ಆಭರಣ ವ್ಯಾಪಾರದಲ್ಲಿ ಚೇತರಿಕೆ, ರಾಜಕೀಯ ವ್ಯಕ್ತಿಗಳಿಗೆ ಶುಭ.
ಮೀನ: ತಾಂತ್ರಿಕ ಕ್ಷೇತ್ರದಲ್ಲಿರುವವರಿಗೆ ಉತ್ತಮ ಸಮಯ, ವಿದ್ಯಾರ್ಥಿಗಳಲ್ಲಿ ನಿರಾಸಕ್ತಿ, ತಂದೆಯಿಂದ ಧನಸಹಾಯ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…