Featured

ದೇವತಾ ದರ್ಶನದಿಂದ ಮನೋಬಲವೃದ್ಧಿ : ನೋಡಿ ಇಂದಿನ ದಿನ ಭವಿಷ್ಯ -Vishwanews24

ದೇವತಾ ದರ್ಶನದಿಂದ ಮನೋಬಲವೃದ್ಧಿ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಮೇಷ: ಸಂಗಾತಿಯೊಂದಿಗೆ ವಿರಸ, ತಂದೆಯ ಆರೋಗ್ಯದಲ್ಲಿ ಎಚ್ಚರಿಕೆ, ಕೋರ್ಟ್ ಕೇಸ್‌ನಲ್ಲಿ ಜಯ.

ವೃಷಭ: ಮಾತಿನಲ್ಲಿ ನಿಷ್ಠುರತೆ, ವಾಹನ ಖರೀದಿಯ ಯೋಚನೆ, ಉದ್ಯೋಗಾಕಾಂಕ್ಷಿಗಳಿಗೆ ಶುಭ.

ಮಿಥುನ: ಆಸ್ತಿ ಮಾರಾಟದಲ್ಲಿ ಲಾಭ, ವಿದ್ಯಾರ್ಥಿಗಳಿಗೆ ಯಶಸ್ಸು, ದಾಂಪತ್ಯದಲ್ಲಿ ಸೌಖ್ಯ.

ಕರ್ಕಾಟಕ: ಸಾಲವನ್ನು ನೀಡದಿರಿ, ಗರ್ಭಿಣಿಯರು ಎಚ್ಚರಿಕೆಯಿಂದಿರಿ, ಸ್ಟೇಷನರಿ ವ್ಯಾಪಾರಸ್ಥರಿಗೆ ಶುಭ.

ಸಿಂಹ: ಸ್ನೇಹಿತರಲ್ಲಿ ಬಿನ್ನಾಭಿಪ್ರಾಯ, ಕುಟುಂಬದಲ್ಲಿ ಅನವಶ್ಯಕ ಜಗಳ, ಸಕಾಲದಲ್ಲಿ ಹಣ ಒದಗಿಬರುವುದು.

ಕನ್ಯಾ: ಅನವಶ್ಯಕ ಕಲಹ, ಮಕ್ಕಳ ವಿಷಯವಾಗಿ ಸಂತೋಷ, ದೇವತಾ ದರ್ಶನದಿಂದ ಮನೋಬಲವೃದ್ಧಿ.

ತುಲಾ: ಮಕ್ಕಳಿಗೆ ಚರ್ಮದ ಸಮಸ್ಯೆ, ಬೇಕರಿ ವ್ಯಾಪಾರಸ್ಥರಿಗೆ ಶುಭ, ವ್ಯವಹಾರದಲ್ಲಿ ಲಾಭ.

ವೃಶ್ಚಿಕ: ಮಧುಮೇಹ ತಜ್ಞರಿಗೆ ಉತ್ತಮ ಸಮಯ, ವೈವಾಹಿಕ ಜೀವನದಲ್ಲಿ ತೊಂದರೆ, ಸಂತಸದ ಸುದ್ದಿ ಕೇಳುವಿರಿ.

ಧನುಸ್ಸು: ಸದಾ ಕ್ರಿಯಾ ಶೀಲರಾಗಿರುವಿರಿ, ಮಾನಸಿಕ ನೆಮ್ಮದಿ, ವಿವಾಹಯೋಗ.

ಮಕರ: ಪತ್ನಿಯೊಂದಿಗೆ ವಿರಸ, ಸಾಲಭಾದೆ, ವ್ಯಾಪಾರದಲ್ಲಿ ಅಪಾರ ಹಾನಿ ಅಧಿಕವಾಗುವುದು.

ಕುಂಭ: ಪ್ರಿಂಟಿಂಗ್ ವ್ಯಾಪಾರಿಗಳಿಗೆ ಶುಭ, ಆಭರಣ ವ್ಯಾಪಾರದಲ್ಲಿ ಚೇತರಿಕೆ, ರಾಜಕೀಯ ವ್ಯಕ್ತಿಗಳಿಗೆ ಶುಭ.

ಮೀನ: ತಾಂತ್ರಿಕ ಕ್ಷೇತ್ರದಲ್ಲಿರುವವರಿಗೆ ಉತ್ತಮ ಸಮಯ, ವಿದ್ಯಾರ್ಥಿಗಳಲ್ಲಿ ನಿರಾಸಕ್ತಿ, ತಂದೆಯಿಂದ ಧನಸಹಾಯ.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

1 day ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

1 day ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

1 day ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

1 day ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

1 day ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

1 day ago