ಮೇಷ: ಸಂಗಾತಿಯೊಂದಿಗೆ ವಿರಸ, ತಂದೆಯ ಆರೋಗ್ಯದಲ್ಲಿ ಎಚ್ಚರಿಕೆ, ಕೋರ್ಟ್ ಕೇಸ್ನಲ್ಲಿ ಜಯ.
ವೃಷಭ: ಮಾತಿನಲ್ಲಿ ನಿಷ್ಠುರತೆ, ವಾಹನ ಖರೀದಿಯ ಯೋಚನೆ, ಉದ್ಯೋಗಾಕಾಂಕ್ಷಿಗಳಿಗೆ ಶುಭ.
ಮಿಥುನ: ಆಸ್ತಿ ಮಾರಾಟದಲ್ಲಿ ಲಾಭ, ವಿದ್ಯಾರ್ಥಿಗಳಿಗೆ ಯಶಸ್ಸು, ದಾಂಪತ್ಯದಲ್ಲಿ ಸೌಖ್ಯ.
ಕರ್ಕಾಟಕ: ಸಾಲವನ್ನು ನೀಡದಿರಿ, ಗರ್ಭಿಣಿಯರು ಎಚ್ಚರಿಕೆಯಿಂದಿರಿ, ಸ್ಟೇಷನರಿ ವ್ಯಾಪಾರಸ್ಥರಿಗೆ ಶುಭ.
ಸಿಂಹ: ಸ್ನೇಹಿತರಲ್ಲಿ ಬಿನ್ನಾಭಿಪ್ರಾಯ, ಕುಟುಂಬದಲ್ಲಿ ಅನವಶ್ಯಕ ಜಗಳ, ಸಕಾಲದಲ್ಲಿ ಹಣ ಒದಗಿಬರುವುದು.
ಕನ್ಯಾ: ಅನವಶ್ಯಕ ಕಲಹ, ಮಕ್ಕಳ ವಿಷಯವಾಗಿ ಸಂತೋಷ, ದೇವತಾ ದರ್ಶನದಿಂದ ಮನೋಬಲವೃದ್ಧಿ.
ತುಲಾ: ಮಕ್ಕಳಿಗೆ ಚರ್ಮದ ಸಮಸ್ಯೆ, ಬೇಕರಿ ವ್ಯಾಪಾರಸ್ಥರಿಗೆ ಶುಭ, ವ್ಯವಹಾರದಲ್ಲಿ ಲಾಭ.
ವೃಶ್ಚಿಕ: ಮಧುಮೇಹ ತಜ್ಞರಿಗೆ ಉತ್ತಮ ಸಮಯ, ವೈವಾಹಿಕ ಜೀವನದಲ್ಲಿ ತೊಂದರೆ, ಸಂತಸದ ಸುದ್ದಿ ಕೇಳುವಿರಿ.
ಧನುಸ್ಸು: ಸದಾ ಕ್ರಿಯಾ ಶೀಲರಾಗಿರುವಿರಿ, ಮಾನಸಿಕ ನೆಮ್ಮದಿ, ವಿವಾಹಯೋಗ.
ಮಕರ: ಪತ್ನಿಯೊಂದಿಗೆ ವಿರಸ, ಸಾಲಭಾದೆ, ವ್ಯಾಪಾರದಲ್ಲಿ ಅಪಾರ ಹಾನಿ ಅಧಿಕವಾಗುವುದು.
ಕುಂಭ: ಪ್ರಿಂಟಿಂಗ್ ವ್ಯಾಪಾರಿಗಳಿಗೆ ಶುಭ, ಆಭರಣ ವ್ಯಾಪಾರದಲ್ಲಿ ಚೇತರಿಕೆ, ರಾಜಕೀಯ ವ್ಯಕ್ತಿಗಳಿಗೆ ಶುಭ.
ಮೀನ: ತಾಂತ್ರಿಕ ಕ್ಷೇತ್ರದಲ್ಲಿರುವವರಿಗೆ ಉತ್ತಮ ಸಮಯ, ವಿದ್ಯಾರ್ಥಿಗಳಲ್ಲಿ ನಿರಾಸಕ್ತಿ, ತಂದೆಯಿಂದ ಧನಸಹಾಯ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…