Featured

ದೇವತಾ ದರ್ಶನದಿಂದ ಮನೋಬಲವೃದ್ಧಿ : ನೋಡಿ ಇಂದಿನ ದಿನ ಭವಿಷ್ಯ -Vishwanews24

ದೇವತಾ ದರ್ಶನದಿಂದ ಮನೋಬಲವೃದ್ಧಿ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಮೇಷ: ಸಂಗಾತಿಯೊಂದಿಗೆ ವಿರಸ, ತಂದೆಯ ಆರೋಗ್ಯದಲ್ಲಿ ಎಚ್ಚರಿಕೆ, ಕೋರ್ಟ್ ಕೇಸ್‌ನಲ್ಲಿ ಜಯ.

ವೃಷಭ: ಮಾತಿನಲ್ಲಿ ನಿಷ್ಠುರತೆ, ವಾಹನ ಖರೀದಿಯ ಯೋಚನೆ, ಉದ್ಯೋಗಾಕಾಂಕ್ಷಿಗಳಿಗೆ ಶುಭ.

ಮಿಥುನ: ಆಸ್ತಿ ಮಾರಾಟದಲ್ಲಿ ಲಾಭ, ವಿದ್ಯಾರ್ಥಿಗಳಿಗೆ ಯಶಸ್ಸು, ದಾಂಪತ್ಯದಲ್ಲಿ ಸೌಖ್ಯ.

ಕರ್ಕಾಟಕ: ಸಾಲವನ್ನು ನೀಡದಿರಿ, ಗರ್ಭಿಣಿಯರು ಎಚ್ಚರಿಕೆಯಿಂದಿರಿ, ಸ್ಟೇಷನರಿ ವ್ಯಾಪಾರಸ್ಥರಿಗೆ ಶುಭ.

ಸಿಂಹ: ಸ್ನೇಹಿತರಲ್ಲಿ ಬಿನ್ನಾಭಿಪ್ರಾಯ, ಕುಟುಂಬದಲ್ಲಿ ಅನವಶ್ಯಕ ಜಗಳ, ಸಕಾಲದಲ್ಲಿ ಹಣ ಒದಗಿಬರುವುದು.

ಕನ್ಯಾ: ಅನವಶ್ಯಕ ಕಲಹ, ಮಕ್ಕಳ ವಿಷಯವಾಗಿ ಸಂತೋಷ, ದೇವತಾ ದರ್ಶನದಿಂದ ಮನೋಬಲವೃದ್ಧಿ.

ತುಲಾ: ಮಕ್ಕಳಿಗೆ ಚರ್ಮದ ಸಮಸ್ಯೆ, ಬೇಕರಿ ವ್ಯಾಪಾರಸ್ಥರಿಗೆ ಶುಭ, ವ್ಯವಹಾರದಲ್ಲಿ ಲಾಭ.

ವೃಶ್ಚಿಕ: ಮಧುಮೇಹ ತಜ್ಞರಿಗೆ ಉತ್ತಮ ಸಮಯ, ವೈವಾಹಿಕ ಜೀವನದಲ್ಲಿ ತೊಂದರೆ, ಸಂತಸದ ಸುದ್ದಿ ಕೇಳುವಿರಿ.

ಧನುಸ್ಸು: ಸದಾ ಕ್ರಿಯಾ ಶೀಲರಾಗಿರುವಿರಿ, ಮಾನಸಿಕ ನೆಮ್ಮದಿ, ವಿವಾಹಯೋಗ.

ಮಕರ: ಪತ್ನಿಯೊಂದಿಗೆ ವಿರಸ, ಸಾಲಭಾದೆ, ವ್ಯಾಪಾರದಲ್ಲಿ ಅಪಾರ ಹಾನಿ ಅಧಿಕವಾಗುವುದು.

ಕುಂಭ: ಪ್ರಿಂಟಿಂಗ್ ವ್ಯಾಪಾರಿಗಳಿಗೆ ಶುಭ, ಆಭರಣ ವ್ಯಾಪಾರದಲ್ಲಿ ಚೇತರಿಕೆ, ರಾಜಕೀಯ ವ್ಯಕ್ತಿಗಳಿಗೆ ಶುಭ.

ಮೀನ: ತಾಂತ್ರಿಕ ಕ್ಷೇತ್ರದಲ್ಲಿರುವವರಿಗೆ ಉತ್ತಮ ಸಮಯ, ವಿದ್ಯಾರ್ಥಿಗಳಲ್ಲಿ ನಿರಾಸಕ್ತಿ, ತಂದೆಯಿಂದ ಧನಸಹಾಯ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

24 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

24 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago