ಚಿಕ್ಕಮಗಳೂರು: ಮಲೆನಾಡ ತಪ್ಪಲಿನಲ್ಲಿರುವ ದೇವರಮನೆ ಕ್ಷೇತ್ರಕ್ಕೆ ಈ ಸಮಯದಲ್ಲಿ ಅಂದರೆ ಮಾನ್ಸೂನ್ ಸಮಯದಲ್ಲಿ ಪ್ರವಾಸಿಗರು ಹೆಚ್ಚಾಗಿ ಬರುತ್ತಾರೆ. ಹೊಯ್ಸಳರ ಕಾಲದ ಇತಿಹಾಸ ಪ್ರಸಿದ್ಧ ಕಾಲಭೈರವೇಶ್ವರ 9 ಗುಡ್ಡಗಳ ನಡುವೆ ನೆಲೆಸಿದ್ದಾನೆ. ಆದರೆ ಇಂತಹ ಪ್ರವಾಸಿ ತಾಣಗಳು ಕೆಲ ಪ್ರಾವಾಸಿಗರ ಹುಚ್ಚಾಟ್ಕಕ್ಕೆ ತುತ್ತಾಗುತ್ತಿದೆ.
ಇದೀಗ ಶ್ರೀ ಕ್ಷೇತ್ರ ದೇವರಮನೆ ಪ್ರದೇಶದಲ್ಲಿರುವ ಕಾಲಭೈರವೇಶ್ವರನ ಕ್ಷೇತ್ರದಲ್ಲಿ ಪ್ರವಾಸಿಗರು ರಸ್ತೆ ಮಧ್ಯ ವಾಹನಗಳನ್ನು ನಿಲ್ಲಿಸಿ ಹುಚ್ಚಾಟ ಮೆರೆಯುತ್ತಿದ್ದಾರೆ ಇದರಿಂದ ಕಾಲಭೈರವೇಶ್ವರನ ಕ್ಷೇತ್ರಕ್ಕೆ ಬರುವ ಭಕ್ತರಿಗೂ ಇರುಸು ಮುರಿಸು ಆಗುತ್ತಿದೆ.
ಒಂದು ಕಡೆ ಎಣ್ಣೆ ಹಾಕ್ಕೊಂಡ್, ಧಮ್ ಹೊಡ್ಕೊಂಡ್ ರಸ್ತೆ ಮಧ್ಯೆ ಮೋಜು ಮಸ್ತಿ ಮಾಡುತ್ತಿರುವ ಪ್ರವಾಸಿಗರು, ಇನ್ನೊಂದೆಡೆ ವಾಹನಗಳು ಓಡಾಡಲು ಜಾಗವಿಲ್ಲದಂತೆ ರಸ್ತೆ ಮಧ್ಯೆ ಕಾರು ನಿಲ್ಲಿಸಿ ಹುಚ್ಚಾಟ ಮೆರೆಯುತ್ತಿದ್ದಾರೆ.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…