ಚಿಕ್ಕಮಗಳೂರು: ಮಲೆನಾಡ ತಪ್ಪಲಿನಲ್ಲಿರುವ ದೇವರಮನೆ ಕ್ಷೇತ್ರಕ್ಕೆ ಈ ಸಮಯದಲ್ಲಿ ಅಂದರೆ ಮಾನ್ಸೂನ್ ಸಮಯದಲ್ಲಿ ಪ್ರವಾಸಿಗರು ಹೆಚ್ಚಾಗಿ ಬರುತ್ತಾರೆ. ಹೊಯ್ಸಳರ ಕಾಲದ ಇತಿಹಾಸ ಪ್ರಸಿದ್ಧ ಕಾಲಭೈರವೇಶ್ವರ 9 ಗುಡ್ಡಗಳ ನಡುವೆ ನೆಲೆಸಿದ್ದಾನೆ. ಆದರೆ ಇಂತಹ ಪ್ರವಾಸಿ ತಾಣಗಳು ಕೆಲ ಪ್ರಾವಾಸಿಗರ ಹುಚ್ಚಾಟ್ಕಕ್ಕೆ ತುತ್ತಾಗುತ್ತಿದೆ.
ಇದೀಗ ಶ್ರೀ ಕ್ಷೇತ್ರ ದೇವರಮನೆ ಪ್ರದೇಶದಲ್ಲಿರುವ ಕಾಲಭೈರವೇಶ್ವರನ ಕ್ಷೇತ್ರದಲ್ಲಿ ಪ್ರವಾಸಿಗರು ರಸ್ತೆ ಮಧ್ಯ ವಾಹನಗಳನ್ನು ನಿಲ್ಲಿಸಿ ಹುಚ್ಚಾಟ ಮೆರೆಯುತ್ತಿದ್ದಾರೆ ಇದರಿಂದ ಕಾಲಭೈರವೇಶ್ವರನ ಕ್ಷೇತ್ರಕ್ಕೆ ಬರುವ ಭಕ್ತರಿಗೂ ಇರುಸು ಮುರಿಸು ಆಗುತ್ತಿದೆ.
ಒಂದು ಕಡೆ ಎಣ್ಣೆ ಹಾಕ್ಕೊಂಡ್, ಧಮ್ ಹೊಡ್ಕೊಂಡ್ ರಸ್ತೆ ಮಧ್ಯೆ ಮೋಜು ಮಸ್ತಿ ಮಾಡುತ್ತಿರುವ ಪ್ರವಾಸಿಗರು, ಇನ್ನೊಂದೆಡೆ ವಾಹನಗಳು ಓಡಾಡಲು ಜಾಗವಿಲ್ಲದಂತೆ ರಸ್ತೆ ಮಧ್ಯೆ ಕಾರು ನಿಲ್ಲಿಸಿ ಹುಚ್ಚಾಟ ಮೆರೆಯುತ್ತಿದ್ದಾರೆ.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…