ಬೆಂಗಳೂರು: ‘ನನಗೆ ದೇವರು ಕೊಟ್ಟ ಅಧಿಕಾರ ಅಷ್ಟು ಸುಲಭವಾಗಿ ಹೋಗುವುದಿಲ್ಲ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಶಾಭಾವನೆ ವ್ಯಕ್ತಪಡಿಸಿದರು.
ನಗರದ ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ (ಕಾಸಿಯಾ) ಸಭಾಂಗಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ‘ಕಾಸಿಯಾ ಶ್ರೇಷ್ಠತೆ ಮತ್ತು ನಾವೀನ್ಯತೆ ಕೇಂದ್ರ’ ಕಟ್ಟಡದ ಶಂಕುಸ್ಥಾಪನಾ ಸಮಾರಂಭದಲ್ಲಿ ಮಾತನಾಡಿದ ಅವರು, ”ದೇವರು ನನ್ನಿಂದ ಏನನ್ನೋ ಮಾಡಿಸಲು ಅಧಿಕಾರ ಕೊಟ್ಟಿದ್ದಾನೆ. ಹಾಗಾಗಿ ಅಧಿಕಾರದಲ್ಲಿ ಇರುವವರೆಗೆ ಒಳ್ಳೆಯ ಕೆಲಸ ಮಾಡುವುದರತ್ತ ಮಾತ್ರ ನನ್ನ ಗಮನ,” ಎಂದು ಹೇಳಿದರು.
”ಕುಮಾರಸ್ವಾಮಿ ಮುಖ್ಯಮಂತ್ರಿ ಆಗಬೇಕು ಎಂಬುದು ರಾಜ್ಯದ ಜನರ ಬಯಕೆಯಾಗಿತ್ತು. ನಾನು ಹೋದೆಡೆಗಳಲ್ಲೆಲ್ಲಾ ಮುಂದಿನ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಎಂದು ಜನರು ಘೋಷಣೆಗಳನ್ನು ಕೂಗುತ್ತಿದ್ದ ಜನರು, ಮತಗಳನ್ನು ನೀಡಲು ಮರೆತರು. ಅವರ ಮನದಾಳದ ಆಶಯದಂತೆ ಭಗವಂತ ಮುಖ್ಯಮಂತ್ರಿಯಾಗುವ ಅವಕಾಶವನ್ನು ನೀಡಿದ. ಆದರೆ ಸಂಪೂರ್ಣ ಸರಕಾರ ರಚನೆಗೆ ಅವಕಾಶ ನೀಡಲಿಲ್ಲ. ಹಾಗಾಗಿ ನಾನು ಅದೃಷ್ಟವಂತ ರಾಜಕಾರಣಿ,” ಎಂದು ಪುನರುಚ್ಚರಿಸಿದರು.
ಮಲ್ಪೆ : ಸೈಂಟ್ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…