ಬೆಂಗಳೂರು: ‘ನನಗೆ ದೇವರು ಕೊಟ್ಟ ಅಧಿಕಾರ ಅಷ್ಟು ಸುಲಭವಾಗಿ ಹೋಗುವುದಿಲ್ಲ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಶಾಭಾವನೆ ವ್ಯಕ್ತಪಡಿಸಿದರು.
ನಗರದ ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ (ಕಾಸಿಯಾ) ಸಭಾಂಗಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ‘ಕಾಸಿಯಾ ಶ್ರೇಷ್ಠತೆ ಮತ್ತು ನಾವೀನ್ಯತೆ ಕೇಂದ್ರ’ ಕಟ್ಟಡದ ಶಂಕುಸ್ಥಾಪನಾ ಸಮಾರಂಭದಲ್ಲಿ ಮಾತನಾಡಿದ ಅವರು, ”ದೇವರು ನನ್ನಿಂದ ಏನನ್ನೋ ಮಾಡಿಸಲು ಅಧಿಕಾರ ಕೊಟ್ಟಿದ್ದಾನೆ. ಹಾಗಾಗಿ ಅಧಿಕಾರದಲ್ಲಿ ಇರುವವರೆಗೆ ಒಳ್ಳೆಯ ಕೆಲಸ ಮಾಡುವುದರತ್ತ ಮಾತ್ರ ನನ್ನ ಗಮನ,” ಎಂದು ಹೇಳಿದರು.
”ಕುಮಾರಸ್ವಾಮಿ ಮುಖ್ಯಮಂತ್ರಿ ಆಗಬೇಕು ಎಂಬುದು ರಾಜ್ಯದ ಜನರ ಬಯಕೆಯಾಗಿತ್ತು. ನಾನು ಹೋದೆಡೆಗಳಲ್ಲೆಲ್ಲಾ ಮುಂದಿನ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಎಂದು ಜನರು ಘೋಷಣೆಗಳನ್ನು ಕೂಗುತ್ತಿದ್ದ ಜನರು, ಮತಗಳನ್ನು ನೀಡಲು ಮರೆತರು. ಅವರ ಮನದಾಳದ ಆಶಯದಂತೆ ಭಗವಂತ ಮುಖ್ಯಮಂತ್ರಿಯಾಗುವ ಅವಕಾಶವನ್ನು ನೀಡಿದ. ಆದರೆ ಸಂಪೂರ್ಣ ಸರಕಾರ ರಚನೆಗೆ ಅವಕಾಶ ನೀಡಲಿಲ್ಲ. ಹಾಗಾಗಿ ನಾನು ಅದೃಷ್ಟವಂತ ರಾಜಕಾರಣಿ,” ಎಂದು ಪುನರುಚ್ಚರಿಸಿದರು.
ಉಡುಪಿ: ಮೀನುಗಾರರಿಗೆ ಯೋಜನೆಗಳ ಮಾಹಿತಿ ತಲುಪಿಸಿ: ಶಾಸಕ ಯಶ್ಪಾಲ್ ಸುವರ್ಣ ಉಡುಪಿ: ಮೀನುಗಾರಿಕೆ ದೇಶದ ಆರ್ಥಿಕತೆಗೆ ಮಹತ್ತರ ಕೊಡುಗೆ ನೀಡುವ…
ನಾಳೆ ಮಧ್ಯಾಹ್ನ ಸಿಜೆಪಿಗೆ ಸರ್ಕಾರದ ನಿರ್ಧಾರ ತಿಳಿಸುತ್ತೇವೆ: ಜೆಪಿ ನಡ್ಡಾ ನವದೆಹಲಿ: ನಾಳೆ ಮಧ್ಯಾಹ್ನ ಮತ್ತೆ ಕಾಕ್ರೋಚ್ ಜನತಾ ಪಾರ್ಟಿ…
ಉಡುಪಿ ಅಕ್ಕಪಡೆ ತ್ವರಿತ ಕಾರ್ಯಾಚರಣೆ : ಕಾಣೆಯಾಗಿದ್ದ 8ನೇ ತರಗತಿ ವಿದ್ಯಾರ್ಥಿ ಸುರಕ್ಷಿತವಾಗಿ ಪತ್ತೆ ಉಡುಪಿ :ಜಿಲ್ಲೆಯಲ್ಲಿ ಕಾಣೆಯಾಗಿದ್ದ ಎಂಟನೇ…
ಧರ್ಮೇಂದ್ರ ಪ್ರಧಾನ್ ವಜಾಗೊಳಿಸುವವರೆಗೆ ವಿಪಕ್ಷಗಳು ಸಂಸತ್ತಿನ ಯಾವುದೇ ಚರ್ಚೆಯಲ್ಲಿ ಪಾಲ್ಗೊಳ್ಳುವುದಿಲ್ಲ : ರಾಹುಲ್ ಗಾಂಧಿ ನವದೆಹಲಿ: ಧರ್ಮೇಂದ್ರ ಪ್ರಧಾನ್ ಅವರನ್ನ…
ಪ್ರತಿಷ್ಠಿತ ಕಂಪನಿಗಳ ಹೆಸರಲ್ಲಿ ನಕಲಿ ಕೀಟನಾಶಕ ತಯಾರಿಸಿ ರೈತರಿಗೆ ಮಾರಾಟ : ಕೃಷಿ ಅಧಿಕಾರಿಗಳ ದಾಳಿ ಚಿಕ್ಕಬಳ್ಳಾಪುರ: ಪ್ರತಿಷ್ಠಿತ ಕಂಪನಿಗಳ…
ನಂದಿನಿ ತುಪ್ಪ, ಬೆಣ್ಣೆ ಬೆಲೆ ಏರಿಕೆ: ಇಂದಿನಿಂದಲೇ ಪರಿಷ್ಕೃತ ದರ ಜಾರಿ ಬೆಂಗಳೂರು : ರಾಜ್ಯದಲ್ಲಿ ಕರ್ನಾಟಕ ರಾಜ್ಯ ಹಾಲು…