ಮಂಗಳೂರು: ದೇವರನ್ನು ಆರಾಧಿಸುವ ವಿಚಾರದಲ್ಲಿ ಲಿಂಗ ತಾರತಮ್ಯ ಮಾಡುವುದು ಸರಿಯಲ್ಲ. ಹಿಂದಿನ ಕಾಲದ ಆಚಾರ ಸಂಸ್ಕೃತಿಗಳನ್ನು ಮುಂದಿಟ್ಟುಕೊಂಡು ಶಬರಿ ಮಲೆ ದೇಗುಲಕ್ಕೆ ಮಹಿಳೆಯರ ಪ್ರವೇಶಕ್ಕೆ ನಿರ್ಭಂದ ಹಾಕಿರುವುದು ಸರಿಯಲ್ಲ ಎಂದು ಸ್ಯಾಂಡಲ್ ವುಡ್ ನಟಿ ರಾಗಿನಿ ಹೇಳಿದರು.
ಅವರು ನಗರಕ್ಕೆ ಭಾನುವಾರ ತಮ್ಮ ಮುಂದಿನ ಚಿತ್ರ ಟೆರರಿಸ್ಟ್ ಚಿತ್ರದ ಪ್ರಮೋಶನ್ ಗೆಂದು ಬಂದಿದ್ದು, ಮಂಗಳಾದೇವಿ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆಯನ್ನು ಸಲ್ಲಿಸಿ ಸುದ್ದಿಗಾರರೊಂದಿಗೆ ಮಾತನಾಡಿದರು.
ಮಹಿಳೆಯ ಮುಟ್ಟಿನ ವಿಚಾರವನ್ನು ಮುಂದಿಟ್ಟು ಪ್ರವೇಶಕ್ಕೆ ನಿರಾಕರಿಸುವುದು ಸರಿಯಲ್ಲ. ಯಾಕೆಂದರೆ ಯಾವ ಮಹಿಳೆಯೂ ಮುಟ್ಟಿನ ಸಮಯದಲ್ಲಿ ದೇವಸ್ಥಾನಕ್ಕೆ ಹೋಗುವುದಿಲ್ಲ. ಉಳಿದ ಸಮಯದಲ್ಲಿ ಮಹಿಳೆಯನ್ನು ದೇವಸ್ಥಾನಕ್ಕೆ ಹೋಗುವುದನ್ನು ತಡೆಯಬಾರದು. ದೇವರ ಆರಾಧನೆಯಲ್ಲಿ ಯಾವುದೇ ತಾರತಮ್ಯ ಮಾಡಿ ದೇವಸ್ಥಾನ ಪ್ರವೇಶಕ್ಕೆ ನಿರ್ಬಂಧನೆಯನ್ನು ಹಾಕಬಾರದು ಎಂದು ಪ್ರತಿಕ್ರಿಯಿಸಿದರು.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…