ಕೊಟ್ಟಿಗೆಹಾರ: ಮೂಡಿಗೆರೆಯಲ್ಲಿರುವ ದೇವರ ಮನೆ ಪ್ರವಾಸಕ್ಕೆ ಬಂದಿದ್ದ ಬೆಳ್ತಂಗಡಿ ತಾಲ್ಲೂಕಿನ ಮೂಲದ ಯುವಕನೋರ್ವ ನಾಪತ್ತೆಯಾದ ಘಟನೆ ಬೆಳಕಿಗೆ ಬಂದಿದೆ.
ಬೆಳ್ತಂಗಡಿ ತಾಲೂಕಿನ ಕೊಯ್ಯುರಿನ ನಿವಾಸಿ ದೀಕ್ಷಿತ್ (27) ನಾಪತ್ತೆಯಾದ ಯುವಕ.
ಇನ್ನು ದೇವರಮನೆಗೆ ಪ್ರವಾಸಕ್ಕೆ ಬೆಳ್ತಂಗಡಿ ತಾಲೂಕಿನಿಂದ ನಾಲ್ಕು ಯುವಕರ ತಂಡ ಬಂದಿದ್ದು ಪ್ರವಾಸ ಮುಗಿಸಿ ಹಿಂದಿರುಗುವಾಗ ಗುಡ್ಡ ತೋಟ ಬಳಿ ಕಾರು ನಿಲ್ಲಿಸಿ ಯುವಕರು ಜಗಳವಾಡಿಕೊಂಡಿದ್ದು, ಮುನಿಸಿಕೊಂಡು ಕಾರು ಹತ್ತದೆ ಹೋದ ಯುವಕ ಕಣ್ಮರೆಯಾಗಿದ್ದಾನೆ.
ಮಂಗಳವಾರ ಸಂಜೆ ನಾಪತ್ತೆಯಾಗಿದ್ದು ಸ್ಥಳೀಯರು ಹಾಗೂ ಬಣಕಲ್ ಪೊಲೀಸರು ಹಾಗೂ ಅರಣ್ಯ ಇಲಾಖೆ ಹುಡುಕಾಟ ನಡೆಸಿದರು ಪತ್ತೆಯಾಗಿಲ್ಲ.
ಇನ್ನು ದೇವರ ಮನೆ ಸುತ್ತಮುತ್ತ ಮಂಜು ಕವಿದಿದ್ದರಿಂದ ಹುಡುಕಾಟಕ್ಕೆ ಅಡಚಣೆಯಾಗಿದ್ದು ಇಂದು ಕಾರ್ಯಾಚರಣೆ ಮುಂದುವರೆದಿದೆ ಎಂದು ತಿಳಿದು ಬಂದಿದೆ.
ಅರೆಂಜ್ ಅಲರ್ಟ್ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…