ಕೊಟ್ಟಿಗೆಹಾರ: ಮೂಡಿಗೆರೆಯಲ್ಲಿರುವ ದೇವರ ಮನೆ ಪ್ರವಾಸಕ್ಕೆ ಬಂದಿದ್ದ ಬೆಳ್ತಂಗಡಿ ತಾಲ್ಲೂಕಿನ ಮೂಲದ ಯುವಕನೋರ್ವ ನಾಪತ್ತೆಯಾದ ಘಟನೆ ಬೆಳಕಿಗೆ ಬಂದಿದೆ.
ಬೆಳ್ತಂಗಡಿ ತಾಲೂಕಿನ ಕೊಯ್ಯುರಿನ ನಿವಾಸಿ ದೀಕ್ಷಿತ್ (27) ನಾಪತ್ತೆಯಾದ ಯುವಕ.
ಇನ್ನು ದೇವರಮನೆಗೆ ಪ್ರವಾಸಕ್ಕೆ ಬೆಳ್ತಂಗಡಿ ತಾಲೂಕಿನಿಂದ ನಾಲ್ಕು ಯುವಕರ ತಂಡ ಬಂದಿದ್ದು ಪ್ರವಾಸ ಮುಗಿಸಿ ಹಿಂದಿರುಗುವಾಗ ಗುಡ್ಡ ತೋಟ ಬಳಿ ಕಾರು ನಿಲ್ಲಿಸಿ ಯುವಕರು ಜಗಳವಾಡಿಕೊಂಡಿದ್ದು, ಮುನಿಸಿಕೊಂಡು ಕಾರು ಹತ್ತದೆ ಹೋದ ಯುವಕ ಕಣ್ಮರೆಯಾಗಿದ್ದಾನೆ.
ಮಂಗಳವಾರ ಸಂಜೆ ನಾಪತ್ತೆಯಾಗಿದ್ದು ಸ್ಥಳೀಯರು ಹಾಗೂ ಬಣಕಲ್ ಪೊಲೀಸರು ಹಾಗೂ ಅರಣ್ಯ ಇಲಾಖೆ ಹುಡುಕಾಟ ನಡೆಸಿದರು ಪತ್ತೆಯಾಗಿಲ್ಲ.
ಇನ್ನು ದೇವರ ಮನೆ ಸುತ್ತಮುತ್ತ ಮಂಜು ಕವಿದಿದ್ದರಿಂದ ಹುಡುಕಾಟಕ್ಕೆ ಅಡಚಣೆಯಾಗಿದ್ದು ಇಂದು ಕಾರ್ಯಾಚರಣೆ ಮುಂದುವರೆದಿದೆ ಎಂದು ತಿಳಿದು ಬಂದಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…