ಉಡುಪಿ: ಪೇಜಾವರ ಶ್ರೀಗಳಾದ ವಿಶ್ವೇಶ ತೀರ್ಥ ಶ್ರೀಪಾದರು ಉಡುಪಿಯಲ್ಲಿ ಮತದಾನ ಮಾಡುವ ಮೂಲಕ ತಮ್ಮ ಹಕ್ಕು ಚಲಾಯಿಸಿದ್ದಾರೆ.
ಮತ ಚಲಾಯಿಸಿದ ಬಳಿಕ ಮಾತನಾಡಿದ ಶ್ರೀಗಳು ದೇಶಕ್ಕೆ, ರಾಜ್ಯಕ್ಕೆ ಒಳ್ಳೆಯದಾಗಲಿ ಎಂದು ಪ್ರಾರ್ಥಿಸಿ ಮತ ಚಲಾಯಿಸಿದ್ದೇನೆ ಎಂದರು.ಈ ದೇಶಕ್ಕೆ ಒಳಿತಾಗಬೇಕು. ದೇಶದಲ್ಲಿರುವ ಅಭದ್ರತೆ ಹಾಗೂ ಸಮಸ್ಯೆಗಳು ಬಗೆಹರಿಯಬೇಕು ಎಂದು ಹೇಳಿದರು. ಯಾವ ಸರ್ಕಾರ ಬರಬೇಕು ಎಂದು ಪ್ರಶ್ನಿಸಿದಾಗ,ನಾನು ಯಾವುದಕ್ಕೂ ಉತ್ತರ ನೀಡುವುದಿಲ್ಲ,ಎಲ್ಲದಕ್ಕೂ ಒಂದೇ ಉತ್ತರ,ರಾಜ್ಯಕ್ಕೆ ಒಳ್ಳೆಯದಾಗಬೇಕು.ಅದೇ ನಮ್ಮ ಪ್ರಾರ್ಥನೆ ಎಂದರು. ದೇವರ ಇಚ್ಛೆ ಮತ್ತು ಜನರ ಇಚ್ಛೆಯ ಸರ್ಕಾರ ಬರುತ್ತದೆ ಎಂದರು.
ಜಿಲ್ಲೆಯ ಅಭ್ಯರ್ಥಿಗಳಿಗೆ ಹಾರೈಸಿದ ಶ್ರೀಗಳು, ಎಲ್ಲರಿಗೂ ಒಳಿತಾಗಲಿ. ಅಹಿತಕರವಾಗಿ ಏನೂ ಸಂಭವಿಸದಿರಲಿ ಎಂದರು.
ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ ರಾಷ್ಟ್ರೀಯ…
ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋದ ದರ್ಶನ್ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…
ದ. ಕ, ಉಡುಪಿ ಸೇರಿದಂತೆ 5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …
ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…
ಮಂಗಳೂರು: ಸ್ಕೂಟರ್ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…
ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…