ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ದೇವಸ್ಥಾನಗಳ ಅಭಿವೃದ್ಧಿಗೆ ಬಿಡುಗಡೆ ಮಾಡಿದ್ದ ಅನುದಾನಕ್ಕೆ ರಾಜ್ಯ ಸರ್ಕಾರ ಬ್ರೇಕ್ ಹಾಕಿದ್ದ ಬೆನ್ನಲ್ಲೇ ಸುತ್ತೋಲೆಯನ್ನು ವಾಪಾಸು ಹಿಂದಕ್ಕೆ ಪಡೆದಿದೆ.
2022-23ನೇ ಸಾಲಿನಲ್ಲಿ ಬಿಡುಗಡೆಯಾದ ಅನುದಾನ ಬಳಕೆ ಮಾಡದಂತೆ ಮುಜರಾಯಿ ಇಲಾಖೆ ಮಹತ್ವದ ಸುತ್ತೋಲೆ ಹೊರಡಿಸಿತ್ತು.ಇದಕ್ಕೆ ವಿರೋಧ ವ್ಯಕ್ತವಾದ ಹಿನ್ನಲೆ ಸರಕಾರ ಆದೇಶವನ್ನು ಹಿಂದಕ್ಕೆ ಪಡೆದಿದೆ.
ಆದರೆ ಸಚಿವ ಗಮನಕ್ಕೆ ಬಾರದೆ ಈ ಆದೇಶ ಪ್ರಕಟಿಸಲಗಿತ್ತು. ಇದೀಗ ಆದೇಶವನ್ನು ಹಿಂದಕ್ಕೆ ಪಡೆಯಲಾಗಿದೆ ಎಂದು ಮುಜುರಾಯಿ ಇಲಾಖೆ ತಿಳಿಸಿದೆ.
ಆಗಸ್ಟ್ 14 ರಂದು ಎಲ್ಲಾ ಜಿಲ್ಲಾಧಿಕಾರಿಗಳಿಗೆ ಆದೇಶ ಹೊರಡಿಸಿರುವ ಮುಜರಾಯಿ ಇಲಾಖೆ ದೇವಾಲಯದ ಅಭಿವೃದ್ಧಿ ಮತ್ತು ಜೀರ್ಣೋದ್ಧಾರಕ್ಕೆ ಮಂಜೂರಾದ ಹಣದಲ್ಲಿ ಕೈಗೊಂಡಿರುವ ಕಾಮಗಾರಿಗಳನ್ನು ನಡೆಸದಂತೆ ಉಲ್ಲೇಖಿಸಿತ್ತು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…