ಬೆಂಗಳೂರು: ದೇವಸ್ಥಾನಗಳ ಹಣವನ್ನು ಅನ್ಯ ಕಾರ್ಯಗಳಿಗೆ ಬಳಸಲಾಗಿದೆಯೆ ಎಂಬ ಬಗ್ಗೆ ಅಗತ್ಯವಿದ್ದರೆ ತನಿಖೆ ನಡೆಸುವುದಾಗಿ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಮಾಧ್ಯಮಗೋಷ್ಠಿಯಲ್ಲಿ ಪ್ರಶ್ನೆ ಯೊಂದಕ್ಕೆ ಉತ್ತರಿಸಿದ ಅವರು, ಇಂತಹ ಆರೋಪಗಳು ಕೇಳಿ ಬಂದಿವೆ. ಆದರೆ, ಅನ್ಯ ಕಾರ್ಯಗಳಿಗೆ ಮತ್ತು ಅನ್ಯ ಧರ್ಮಗಳ ಉದ್ದೇಶಗಳಿಗಾಗಿ ಬಳಸಿರುವ ಸಾಧ್ಯತೆ ಇಲ್ಲ , ಆದರೂ ಅಂತಹ ಸಂಶಯಗಳಿಗೆ ಉತ್ತರ ಪಡೆಯಲು ಅಗತ್ಯವಿದ್ದರೆ ತನಿಖೆ ನಡೆಸಲಾಗುವುದು. \ ಎಂದು ಸಚಿವರು ತಿಳಿಸಿದರು.
ಒಂದು ತಿಂಗಳಲ್ಲಿ ರಾಜ್ಯ ಧಾರ್ಮಿಕ ಪರಿಷತ್ತು ಮತ್ತು ಎಲ್ಲ ಜಿಲ್ಲೆಗಳ ಧಾರ್ಮಿಕ ಪರಿಷತ್ತನ್ನು ಪುನರ್ ರಚಿಸಲಾಗುವುದು. ದೇವಸ್ಥಾನಗಳಲ್ಲಿ ಶುಚಿತ್ವ ಕಾಪಾಡಬೇಕು, ಎಲ್ಲ ಹಂತಗಳಲ್ಲೂ ಪಾರದರ್ಶಕತೆ ಇರಬೇಕು. ಧಾರ್ಮಿಕ ನಂಬಿಕೆಗಳಿಗೆ ಒತ್ತುಕೊಟ್ಟು ಪರಿಣಾಮಕಾರಿ ಕೆಲಸ ಮಾಡುವಂತಾಗಬೇಕು ಎಂದು ಹೇಳಿದರು.
ಮುಜರಾಯಿ ದೇವಸ್ಥಾನಗಳ ತಸ್ತೀಕ್ ಹಣ ₹27 ಸಾವಿರದಿಂದ ₹48 ಸಾವಿರಕ್ಕೆ ಏರಿಸಲಾಗಿದೆ. ಇನ್ನು ಮುಂದೆ ಈ ಹಣವನ್ನು ಇ ಆಡಳಿತ ಮೂಲಕ ನೇರವಾಗಿ ದೇವಸ್ಥಾನದ ಖಾತೆಗೆ ಜಮೆ ಮಾಡಲಾಗುವುದು ಎಂದು ಅವರು ತಿಳಿಸಿದರು.
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…
ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…
ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…