ಹಾಸನ : ಮಾಜಿ ಸಚಿವ, ಶಾಸಕ ಎಚ್.ಡಿ.ರೇವಣ್ಣ ಅವರು ದೇವಸ್ಥಾನದಲ್ಲಿ ಕಾಲು ಜಾರಿ ಬಿದ್ದು ಗಾಯ ಮಾಡಿಕೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಹಾಸನ ಜಿಲ್ಲೆ, ಹೊಳೆನರಸೀಪುರ ತಾಲೂಕಿನ, ಹರದನಹಳ್ಳಿ ದೇವಾಲಯದಲ್ಲಿ ಘಟನೆ ನಡೆದಿದೆ.
ಏಕಾದಶಿ ಪ್ರಯುಕ್ತ ಉಪವಾಸವಿದ್ದ ಎಚ್.ಡಿ.ರೇವಣ್ಣ ಬಿದ್ದು ಅವರ ಪಕ್ಕೆಲುಬಿಗೆ ಪೆಟ್ಟಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಹರದನಹಳ್ಳಿಯ ದೇವೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಬರುವ ವೇಳೆ ಜಾರಿ ಬಿದ್ದಿದ್ದಾರೆ. ಹರದನಹಳ್ಳಿಯಿಂದ ಹೊಳೆನರಸೀಪುರದ ಶ್ರೀ ಲಕ್ಷ್ಮೀನರಸಿಂಹ ದೇವಾಲಯಕ್ಕೆ ಹೊರಟಿದ್ದರು ಈ ವೇಳೆ ಘಟನೆ ನಡೆದಿದ್ದು, ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ತೀವ್ರ ಪಕ್ಕೆಲುಬು ನೋವಿನ ಹಿನ್ನೆಲೆ ಹೊಳೆನರಸೀಪುರದ ತಾಲೂಕು ಆಸ್ಪತ್ರೆಗೆ ಎಚ್.ಡಿ.ರೇವಣ್ಣ ಅವರನ್ನು ದಾಖಲು ಮಾಡಲಾಗಿದೆ. ಉಪವಾಸ ಹಾಗೂ ತೀವ್ರ ಪಕ್ಕೆಲುಬು ನೋವಿನ ಕಾರಣ ಸುಸ್ತಾಗಿದ್ದಾರೆ. ಎಚ್.ಡಿ.ರೇವಣ್ಣಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…