Featured

ದೇವಸ್ಥಾನ ಧ್ವಂಸ ಪ್ರಕರಣ : ಮುಖ್ಯಮಂತ್ರಿ ಕ್ಷಮೆಯಾಚನೆಗೆ ಹಿಂದೂ ಸಂಘಟನೆಗಳ ಒತ್ತಾಯ -Vishwanews24

ದೇವಸ್ಥಾನ ಧ್ವಂಸ ಪ್ರಕರಣ : ಮುಖ್ಯಮಂತ್ರಿ ಕ್ಷಮೆಯಾಚನೆಗೆ ಹಿಂದೂ ಸಂಘಟನೆಗಳ ಒತ್ತಾಯ -Vishwanews24

ಪುತ್ತೂರು : ಮೈಸೂರಿನಲ್ಲಿ ದೇವಸ್ಥಾನವನ್ನು ಧ್ವಂಸಗೊಳಿಸಿರುವುದನ್ನು ವಿರೋಧಿಸಿ ಪುತ್ತೂರಿನಲ್ಲಿ ವಿಶ್ವಹಿಂದೂ ಪರಿಷತ್ ಮತ್ತು ಭಜರಂಗದಳದಿಂದ ಪ್ರತಿಭಟನೆ ನಡೆಸಿದರು. ಪುತ್ತೂರಿನ ಮಿನಿ ವಿಧಾನ ಸೌಧದ ಮುಂದೆ ಸೇರಿದ ಸಂಘಟನೆ ಕಾರ್ಯಕರ್ತರು ಬಿಜೆಪಿ ಸರಕಾರ ಹಾಗೂ ಮುಖ್ಯಮಂತ್ರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಹಿಂದೂ ಮುಖಂಡ ಶ್ರೀಕೃಷ್ಣ ಉಪಾಧ್ಯಾಯ ಹಿಂದೂ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಸರಕಾರದಿಂದ ಈ ಕೃತ್ಯ ನಡೆಯಬಾರದಿತ್ತು, ಈ ಘಟನೆಗೆ ಮುಖ್ಯಮಂತ್ರಿಗಳು ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದ ಅವರು ಸರಕಾರದ ಗಮನಕ್ಕೆ ಬರದೆ ದೇವಸ್ಥಾನ ಕೆಡವಲಾಗಿದೆ ಎನ್ನುವ ಸಮಜಾಯಿಷಿ ಒಪ್ಪಲು ಸಾಧ್ಯವಿಲ್ಲ, ಸರಕಾರ ಈ ಕೃತ್ಯದ ಬಗ್ಗೆ ಕ್ಷಮೆಯಾಚಿಸದೆ ಇದ್ದಲ್ಲಿ ಚುನಾವಣೆಯಲ್ಲಿ ಹಿಂದೂ ಸಮಾಜ ತಕ್ಕ ಉತ್ತರ ನೀಡಲಿದೆ. ಈ ಕೃತ್ಯವನ್ನು ಕಾಂಗ್ರೇಸ್ ಅಥವಾ ಬೇರೆ ಯಾವುದೇ ಪಕ್ಷ ಮಾಡಿದ್ದರೆ ಒಪ್ಪಬಹುದಿತ್ತು. ಆದರೆ ಬಿಜೆಪಿಯ ಈ ನಡೆಗೆ ಕ್ಷಮೆಯಿಲ್ಲ ಎಂದರು.

Vishwa News 24

Recent Posts

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ – vishwanews24

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…

3 hours ago

ಬದುಕಿದ್ದಾಗ ಭಿಕ್ಷುಕಿಯಾಗಿದ್ದ ವೃದ್ಧೆ ಸತ್ತ ಮೇಲೆ ಲಕ್ಷಾಧಿಪತಿ ..- vishwanews24

ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…

6 hours ago

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ – vishwanews24

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…

6 hours ago

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ – vishwanews24

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…

7 hours ago

ಉಡುಪಿ : 25 ಗಂಟೆಗಳ ಕಾಲ ಗಾಯನ ; ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ ದಾಖಲೆ – vishwanews24

25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್‌ ಬುಕ್‌ಆಫ್‌ ವರ್ಲ್ಡ್ ರೆಕಾರ್ಡ್‌ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…

7 hours ago

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ – vishwanews24

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]

7 hours ago