Featured

ದೇವಸ್ಥಾನ ಧ್ವಂಸ ಪ್ರಕರಣ : ಮುಖ್ಯಮಂತ್ರಿ ಕ್ಷಮೆಯಾಚನೆಗೆ ಹಿಂದೂ ಸಂಘಟನೆಗಳ ಒತ್ತಾಯ -Vishwanews24

ದೇವಸ್ಥಾನ ಧ್ವಂಸ ಪ್ರಕರಣ : ಮುಖ್ಯಮಂತ್ರಿ ಕ್ಷಮೆಯಾಚನೆಗೆ ಹಿಂದೂ ಸಂಘಟನೆಗಳ ಒತ್ತಾಯ -Vishwanews24

ಪುತ್ತೂರು : ಮೈಸೂರಿನಲ್ಲಿ ದೇವಸ್ಥಾನವನ್ನು ಧ್ವಂಸಗೊಳಿಸಿರುವುದನ್ನು ವಿರೋಧಿಸಿ ಪುತ್ತೂರಿನಲ್ಲಿ ವಿಶ್ವಹಿಂದೂ ಪರಿಷತ್ ಮತ್ತು ಭಜರಂಗದಳದಿಂದ ಪ್ರತಿಭಟನೆ ನಡೆಸಿದರು. ಪುತ್ತೂರಿನ ಮಿನಿ ವಿಧಾನ ಸೌಧದ ಮುಂದೆ ಸೇರಿದ ಸಂಘಟನೆ ಕಾರ್ಯಕರ್ತರು ಬಿಜೆಪಿ ಸರಕಾರ ಹಾಗೂ ಮುಖ್ಯಮಂತ್ರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಹಿಂದೂ ಮುಖಂಡ ಶ್ರೀಕೃಷ್ಣ ಉಪಾಧ್ಯಾಯ ಹಿಂದೂ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಸರಕಾರದಿಂದ ಈ ಕೃತ್ಯ ನಡೆಯಬಾರದಿತ್ತು, ಈ ಘಟನೆಗೆ ಮುಖ್ಯಮಂತ್ರಿಗಳು ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದ ಅವರು ಸರಕಾರದ ಗಮನಕ್ಕೆ ಬರದೆ ದೇವಸ್ಥಾನ ಕೆಡವಲಾಗಿದೆ ಎನ್ನುವ ಸಮಜಾಯಿಷಿ ಒಪ್ಪಲು ಸಾಧ್ಯವಿಲ್ಲ, ಸರಕಾರ ಈ ಕೃತ್ಯದ ಬಗ್ಗೆ ಕ್ಷಮೆಯಾಚಿಸದೆ ಇದ್ದಲ್ಲಿ ಚುನಾವಣೆಯಲ್ಲಿ ಹಿಂದೂ ಸಮಾಜ ತಕ್ಕ ಉತ್ತರ ನೀಡಲಿದೆ. ಈ ಕೃತ್ಯವನ್ನು ಕಾಂಗ್ರೇಸ್ ಅಥವಾ ಬೇರೆ ಯಾವುದೇ ಪಕ್ಷ ಮಾಡಿದ್ದರೆ ಒಪ್ಪಬಹುದಿತ್ತು. ಆದರೆ ಬಿಜೆಪಿಯ ಈ ನಡೆಗೆ ಕ್ಷಮೆಯಿಲ್ಲ ಎಂದರು.

Vishwa News 24

Recent Posts

ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ – vishwanews24

ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ‌ ರಾಷ್ಟ್ರೀಯ…

12 hours ago

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌ – vishwanews24

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…

13 hours ago

ದ. ಕ, ಉಡುಪಿ ಸೇರಿದಂತೆ  5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ – vishwanews24

ದ. ಕ, ಉಡುಪಿ ಸೇರಿದಂತೆ  5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …

13 hours ago

ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ – vishwanews24

ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…

16 hours ago

ಮಂಗಳೂರು: ಸ್ಕೂಟರ್‌ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು – vishwanews24

ಮಂಗಳೂರು: ಸ್ಕೂಟರ್‌ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…

16 hours ago

ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ – vishwanews24

ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…

16 hours ago