Featured

ದೇವಸ್ಥಾನ ನೆಲಸಮ ವಿಚಾರದ ಬಗ್ಗೆ ಎರಡು ದಿನದಲ್ಲಿ ತೀರ್ಮಾನ: ಸಚಿವ ಸೋಮಶೇಖರ್ -Vishwanews24

ದೇವಸ್ಥಾನ ನೆಲಸಮ ವಿಚಾರದ ಬಗ್ಗೆ ಎರಡು ದಿನದಲ್ಲಿ ತೀರ್ಮಾನ: ಸಚಿವ ಸೋಮಶೇಖರ್ -Vishwanews24

ಮೈಸೂರು: ದೇವಾಲಯಗಳ ನೆಲಸಮ‌ ವಿಚಾರವಾಗಿ ಸುಪ್ರೀಂ ಕೋರ್ಟ್ ನಿರ್ದೇಶನ ಹಾಗೂ ಅದರ ಸಾಧಕ‌ ಬಾಧಕಗಳನ್ನು ಸಂಪುಟ‌ ಸಭೆಯಲ್ಲಿ ಚರ್ಚಿಸಲಾಗುವುದು. ಸದ್ಯಕ್ಕೆ ದೇವಾಲಯ ನೆಲಸಮ ವಿಚಾರಕ್ಕೆ ಸಿಎಂ ತಾತ್ಕಾಲಿಕ‌ ತಡೆ ನೀಡಿದ್ದಾರೆ. ಎರಡು ದಿನಗಳಲ್ಲಿ ಈ ವಿಚಾರ ತೀರ್ಮಾನ ಆಗಲಿದೆ ಎಂದು ಮೈಸೂರಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.‌ ಸೋಮಶೇಖರ್ ಹೇಳಿದರು.

ಹುಚ್ಚಗಣಿ ದೇಗುಲ‌ ನೆಲಸಮ‌ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಈಗಾಗಲೇ ಇದು ಸಿಎಂ ಹಾಗೂ ಕಂದಾಯ ಸಚಿವರ ಗಮನಕ್ಕೆ ಬಂದಿದೆ. ಜಿಲ್ಲಾಡಳಿತಕ್ಕೆ ಸರ್ಕಾರ‌ ನೊಟೀಸ್ ನೀಡಿದೆ. ನೊಟೀಸ್ ಗೆ ಉತ್ತರ ಬಂದ ಬಳಿಕ ಅಧಿಕಾರಿಗಳ ಮೇಲೆ ಕ್ರಮ ಜರುಗಿಸುವ ವಿಚಾರವನ್ನು ಸಿಎಂ ನಿರ್ಧರಿಸುತ್ತಾರೆ ಎಂದರು.

ದೇಗುಲ‌ ನೆಲಸಮ‌ ವಿರೋಧಿಸಿ ಹಿಂದೂ ಪರ ಸಂಘಟನೆಗಳಿಂದ ಎಲ್ಲಾ ಕಡೆ ಪ್ರತಿಭಟನೆ, ಹೋರಾಟದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಚಿವ ಸೋಮಶೇಖರ್, ಇದರಿಂದ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ. ಪೊಲೀಸರು ಪರಿಸ್ಥಿತಿ ಮೇಲೆ ನಿಗಾ ಇಟ್ಟಿದ್ದಾರೆ. ಈ ಬೆಳವಣಿಗೆಗಳಿಂದ ಸರ್ಕಾರಕ್ಕೆ ಮುಜುಗರ ಉಂಟಾಗುವ ಪ್ರಶ್ನೆಯೇ ಬರಲ್ಲ. ಎರಡು ದಿನಗಳಲ್ಲಿ ಎಲ್ಲವೂ ಸುಖಾಂತ್ಯ ಆಗಲಿದೆ ಎಂದರು.

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

20 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

20 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

20 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

20 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

21 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

21 hours ago