ಮಂಗಳೂರು : ದೇವಾಲಯಗಳಲ್ಲಿ ಅಂಗಿ ಬನಿಯನ್ ತೆಗೆದು ದೇವರ ದರ್ಶನ ಮಾಡುವುದಕ್ಕೆ ಭಾರೀ ಆಕ್ಷೇಪ ವ್ಯಕ್ತವಾಗಿದ್ದು, ಫಲಕ ತೆರವಿಗೆ ಮನವಿ ಮಾಡಲಾಗಿದೆ. ಈ ಕುರಿತು ಧಾರ್ಮಿಕ ದತ್ತಿ ಇಲಾಖೆಗೆ ಲಿಖಿತ ದೂರು ನೀಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲೂಕಿನ ಕುಕ್ಕೆ ಸುಬ್ರಮಣ್ಯ ದೇವಾಲಯ, ಕೊಲ್ಲೂರು ಮೂಕಾಂಬಿಕಾ ದೇವಾಲಯದ ವಿರುದ್ಧ ಮಂಗಳೂರು ರಾಷ್ಟ್ರೀಯ ಪರಿಸರ ಸಂರಕ್ಷಣಾ ಒಕ್ಕೂಟ ಧಾರ್ಮಿಕ ದತ್ತಿ ಇಲಾಖೆಗೆ ಲಿಖಿತ ದೂರು ನೀಡಿದೆ.
ಇದನ್ನೂ ಓದಿ : ಅನವಶ್ಯಕ ಚರ್ಚೆ ಬೇಡ, ಸಹನೆಯನ್ನು ಕಾಪಾಡಿ..ನೋಡಿ ಇಂದಿನ ದಿನ ಭವಿಷ್ಯ..ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564
ಹಿಂದೂ ಸಂಪ್ರದಾಯದಲ್ಲಿ ಇಂತಹ ಪದ್ದತಿ ಇಲ್ಲ, ದಿವ್ಯಾಂಗರು ಬಟ್ಟೆ ಕಳಚಿ ದರ್ಶನ ಪಡೆಯುವುದು ಕಷ್ಟವಾಗುತ್ತದೆ. ಚರ್ಮರೋಗವಿದ್ದವರು ಅಂಗಿ ಕಳಚಿದರೆ ಚರ್ಮರೋಗ ಬೇರೆಯವರಿಗೂ ಹರಡುವ ಸಾಧ್ಯತೆ ಇದೆ. ಇದು ಸಂವಿಧಾನ ಮೂಲಭೂತ ಹಕ್ಕಿನ ಉಲ್ಲಂಘನೆಯಾಗಿದೆ. ಕೂಡಲೇ ದೇವಾಲಯಗಳಲ್ಲಿ ಅಂಗಿ ಬನಿಯನ್ ತೆಗೆದು ದೇವರ ದರ್ಶನ ಮಾಡಬೇಕು ಎಂಬ ಸೂಚನಾ ಫಲಕ ತೆರವುಗೊಳಿಸಬೇಕು ಎಂದು ಮನವಿ ಮಾಡಲಾಗಿದೆ.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…