ಕಾಪು : ಕೆಪಿಸಿಸಿ ಕಾರ್ಯದರ್ಶಿ ಐಕಲ ಬಾವ ದೇವಿಪ್ರಸಾದ್ ಶೆಟ್ಟಿ ಪಣಿಯೂರು ನ ಮನೆಗೆ ಇಂದು ಸಂಜೆ ಚುನಾವಣಾಧಿಕಾರಿಗಳು ದಾಳಿ ನಡೆಸಿ ಬರಿಗೈಯಲ್ಲಿ ವಾಪಸ್ಸಾದ ಘಟನೆ ನಡೆದಿದೆ.
ಸುಮಾರು ಹತ್ತಕ್ಕೂ ಅಧಿಕ ಅಧಿಕಾರಿಗಳ ತಂಡ ದೇವಿಪ್ರಸಾದ್ ಮನೆಯನ್ನು ಸುತ್ತುವರಿದು ತಪಾಸಣೆ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ಬಗ್ಗೆ ದೇವಿಪ್ರಸಾದ್ ವಿಶ್ವ ನ್ಯೂಸ್ 24 ಜತೆ ಮಾತನಾಡುತ್ತಾ
” ಇಂದು ಸಂಜೆ ದಿಢೀರನೆ ನನ್ನ ಪಣಿಯೂರು ಮನೆಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಆದ್ರೆ ನನ್ನ ಮನೆಯಲ್ಲಿ ದಾಳಿ ನಡೆಸುವಂತಹ ವಿಚಾರ ಇಲ್ಲ ಮತ್ತು ಬರಿಗೈಯಲ್ಲಿಯೇ ಅವರು ವಾಪಸ್ಸು ಹೋಗಿದ್ದಾರೆ, ಚುನಾವಣ ಸಮಯದಲ್ಲಿ ಇದೆಲ್ಲ ಮಾಮುಲು,ಈ ಘಟನೆಗೆ ಬಿಜೆಪಿಯವರ ಕುಮಕ್ಕು ಇರಬಹುದೆಂದು ನನಗೆ ಬಲವಾದ ಅನುಮಾನ ಮೂಡುತ್ತದೆ, ಒಟ್ಟಾರೆ ಯಾಗಿ ಇವರು ಏನು ಮಾಡಿದರು ಸಹ ವಿನಯ್ ಕುಮಾರ್ ಸೊರಕೆ ಗೆಲ್ಲುವವರೆಗೆ ವಿರಾಮಿಸುವ ಪ್ರಶ್ನೆಯೇ ಇಲ್ಲ ಎಂದರು”.
ದೇವಿಪ್ರಸಾದ್ ಶೆಟ್ಟಿ ಬೆಳಪು
ಕೆ.ಪಿ.ಸಿ.ಸಿ ಕಾರ್ಯದರ್ಶಿ
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…