ಕಾಪು : ಕೆಪಿಸಿಸಿ ಕಾರ್ಯದರ್ಶಿ ಐಕಲ ಬಾವ ದೇವಿಪ್ರಸಾದ್ ಶೆಟ್ಟಿ ಪಣಿಯೂರು ನ ಮನೆಗೆ ಇಂದು ಸಂಜೆ ಚುನಾವಣಾಧಿಕಾರಿಗಳು ದಾಳಿ ನಡೆಸಿ ಬರಿಗೈಯಲ್ಲಿ ವಾಪಸ್ಸಾದ ಘಟನೆ ನಡೆದಿದೆ.
ಸುಮಾರು ಹತ್ತಕ್ಕೂ ಅಧಿಕ ಅಧಿಕಾರಿಗಳ ತಂಡ ದೇವಿಪ್ರಸಾದ್ ಮನೆಯನ್ನು ಸುತ್ತುವರಿದು ತಪಾಸಣೆ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ಬಗ್ಗೆ ದೇವಿಪ್ರಸಾದ್ ವಿಶ್ವ ನ್ಯೂಸ್ 24 ಜತೆ ಮಾತನಾಡುತ್ತಾ
” ಇಂದು ಸಂಜೆ ದಿಢೀರನೆ ನನ್ನ ಪಣಿಯೂರು ಮನೆಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಆದ್ರೆ ನನ್ನ ಮನೆಯಲ್ಲಿ ದಾಳಿ ನಡೆಸುವಂತಹ ವಿಚಾರ ಇಲ್ಲ ಮತ್ತು ಬರಿಗೈಯಲ್ಲಿಯೇ ಅವರು ವಾಪಸ್ಸು ಹೋಗಿದ್ದಾರೆ, ಚುನಾವಣ ಸಮಯದಲ್ಲಿ ಇದೆಲ್ಲ ಮಾಮುಲು,ಈ ಘಟನೆಗೆ ಬಿಜೆಪಿಯವರ ಕುಮಕ್ಕು ಇರಬಹುದೆಂದು ನನಗೆ ಬಲವಾದ ಅನುಮಾನ ಮೂಡುತ್ತದೆ, ಒಟ್ಟಾರೆ ಯಾಗಿ ಇವರು ಏನು ಮಾಡಿದರು ಸಹ ವಿನಯ್ ಕುಮಾರ್ ಸೊರಕೆ ಗೆಲ್ಲುವವರೆಗೆ ವಿರಾಮಿಸುವ ಪ್ರಶ್ನೆಯೇ ಇಲ್ಲ ಎಂದರು”.
ದೇವಿಪ್ರಸಾದ್ ಶೆಟ್ಟಿ ಬೆಳಪು
ಕೆ.ಪಿ.ಸಿ.ಸಿ ಕಾರ್ಯದರ್ಶಿ
ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]