ಕಾಪು : ಕೆಪಿಸಿಸಿ ಕಾರ್ಯದರ್ಶಿ ಐಕಲ ಬಾವ ದೇವಿಪ್ರಸಾದ್ ಶೆಟ್ಟಿ ಪಣಿಯೂರು ನ ಮನೆಗೆ ಇಂದು ಸಂಜೆ ಚುನಾವಣಾಧಿಕಾರಿಗಳು ದಾಳಿ ನಡೆಸಿ ಬರಿಗೈಯಲ್ಲಿ ವಾಪಸ್ಸಾದ ಘಟನೆ ನಡೆದಿದೆ.
ಸುಮಾರು ಹತ್ತಕ್ಕೂ ಅಧಿಕ ಅಧಿಕಾರಿಗಳ ತಂಡ ದೇವಿಪ್ರಸಾದ್ ಮನೆಯನ್ನು ಸುತ್ತುವರಿದು ತಪಾಸಣೆ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ಬಗ್ಗೆ ದೇವಿಪ್ರಸಾದ್ ವಿಶ್ವ ನ್ಯೂಸ್ 24 ಜತೆ ಮಾತನಾಡುತ್ತಾ
” ಇಂದು ಸಂಜೆ ದಿಢೀರನೆ ನನ್ನ ಪಣಿಯೂರು ಮನೆಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಆದ್ರೆ ನನ್ನ ಮನೆಯಲ್ಲಿ ದಾಳಿ ನಡೆಸುವಂತಹ ವಿಚಾರ ಇಲ್ಲ ಮತ್ತು ಬರಿಗೈಯಲ್ಲಿಯೇ ಅವರು ವಾಪಸ್ಸು ಹೋಗಿದ್ದಾರೆ, ಚುನಾವಣ ಸಮಯದಲ್ಲಿ ಇದೆಲ್ಲ ಮಾಮುಲು,ಈ ಘಟನೆಗೆ ಬಿಜೆಪಿಯವರ ಕುಮಕ್ಕು ಇರಬಹುದೆಂದು ನನಗೆ ಬಲವಾದ ಅನುಮಾನ ಮೂಡುತ್ತದೆ, ಒಟ್ಟಾರೆ ಯಾಗಿ ಇವರು ಏನು ಮಾಡಿದರು ಸಹ ವಿನಯ್ ಕುಮಾರ್ ಸೊರಕೆ ಗೆಲ್ಲುವವರೆಗೆ ವಿರಾಮಿಸುವ ಪ್ರಶ್ನೆಯೇ ಇಲ್ಲ ಎಂದರು”.
ದೇವಿಪ್ರಸಾದ್ ಶೆಟ್ಟಿ ಬೆಳಪು
ಕೆ.ಪಿ.ಸಿ.ಸಿ ಕಾರ್ಯದರ್ಶಿ
ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮಹಿಳೆಯ ಮೇಲೆ ಹಲ್ಲೆ ಆರೋಪ; ಸಾರ್ವಜನಿಕರ ಆಕ್ರೋಶ ಉಡುಪಿ: ಜಿಲ್ಲೆಯ ಮಲ್ಪೆ ಮೀನುಗಾರಿಕಾ ದಕ್ಕೆಯಲ್ಲಿ ಮಹಿಳೆಯ…
ವಿಧಾನಸಭಾ ಚುನಾವಣಾ ಸಮರ 2026: ಮೇ 4ಕ್ಕೆ ಐದು ರಾಜ್ಯಗಳ ಫಲಿತಾಂಶ ನವದೆಹಲಿ :ಕೇರಳ, ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು…
ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ.. ಏಸಿಯಲ್ಲಿ ಇರುವ ಗ್ಯಾಸ್ಗೆ ಯಾವುದೇ ರೀತಿಯಲ್ಲೂ ಬೆಂಕಿ ಹಿಡಿಯಲ್ಲ.. ಕರಾವಳಿಗೆ ಕೂಲರ್ಗಿಂದ…
ಕೌಟುಂಬಿಕ ಕಲಹ : ಕೊಲೆಯಲ್ಲಿ ಅಂತ್ಯ - ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ ಮೈಸೂರು: ಸಣ್ಣ…
ಲಡಾಖ್ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್ನಲ್ಲಿ4.1 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…
ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…