ಕಾಪು : ಕೆಪಿಸಿಸಿ ಕಾರ್ಯದರ್ಶಿ ಐಕಲ ಬಾವ ದೇವಿಪ್ರಸಾದ್ ಶೆಟ್ಟಿ ಪಣಿಯೂರು ನ ಮನೆಗೆ ಇಂದು ಸಂಜೆ ಚುನಾವಣಾಧಿಕಾರಿಗಳು ದಾಳಿ ನಡೆಸಿ ಬರಿಗೈಯಲ್ಲಿ ವಾಪಸ್ಸಾದ ಘಟನೆ ನಡೆದಿದೆ.
ಸುಮಾರು ಹತ್ತಕ್ಕೂ ಅಧಿಕ ಅಧಿಕಾರಿಗಳ ತಂಡ ದೇವಿಪ್ರಸಾದ್ ಮನೆಯನ್ನು ಸುತ್ತುವರಿದು ತಪಾಸಣೆ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ಬಗ್ಗೆ ದೇವಿಪ್ರಸಾದ್ ವಿಶ್ವ ನ್ಯೂಸ್ 24 ಜತೆ ಮಾತನಾಡುತ್ತಾ
” ಇಂದು ಸಂಜೆ ದಿಢೀರನೆ ನನ್ನ ಪಣಿಯೂರು ಮನೆಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಆದ್ರೆ ನನ್ನ ಮನೆಯಲ್ಲಿ ದಾಳಿ ನಡೆಸುವಂತಹ ವಿಚಾರ ಇಲ್ಲ ಮತ್ತು ಬರಿಗೈಯಲ್ಲಿಯೇ ಅವರು ವಾಪಸ್ಸು ಹೋಗಿದ್ದಾರೆ, ಚುನಾವಣ ಸಮಯದಲ್ಲಿ ಇದೆಲ್ಲ ಮಾಮುಲು,ಈ ಘಟನೆಗೆ ಬಿಜೆಪಿಯವರ ಕುಮಕ್ಕು ಇರಬಹುದೆಂದು ನನಗೆ ಬಲವಾದ ಅನುಮಾನ ಮೂಡುತ್ತದೆ, ಒಟ್ಟಾರೆ ಯಾಗಿ ಇವರು ಏನು ಮಾಡಿದರು ಸಹ ವಿನಯ್ ಕುಮಾರ್ ಸೊರಕೆ ಗೆಲ್ಲುವವರೆಗೆ ವಿರಾಮಿಸುವ ಪ್ರಶ್ನೆಯೇ ಇಲ್ಲ ಎಂದರು”.
ದೇವಿಪ್ರಸಾದ್ ಶೆಟ್ಟಿ ಬೆಳಪು
ಕೆ.ಪಿ.ಸಿ.ಸಿ ಕಾರ್ಯದರ್ಶಿ
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…