ಬೆಂಗಳೂರು : ನರೇಂದ್ರ ಮೋದಿ ಅವರ 5 ವರ್ಷದ ಆಡಳಿತಕ್ಕೆ ಹೋಲಿಸಿದರೆ ಹೆಚ್.ಡಿ. ದೇವೇಗೌಡರ 10 ತಿಂಗಳ ಆಡಳಿತವೇ ಉತ್ತಮವಾಗಿತ್ತು. ದೇಶದಲ್ಲಿ ಒಂದೇ ಒಂದು ಉಗ್ರ ದಾಳಿ ನಡೆದಿರಲಿಲ್ಲ, ಶಾಂತಿ ನೆಲೆಸಿತ್ತು ಎಂದು ಸಿಎಂ ಹೆಚ್. ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಎಎನ್ ಐ ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ದೇವೇಗೌಡರ ಆಡಳಿತದ ಸಂದರ್ಭದಲ್ಲಿ ಕಣಿವೆ ನಾಡಿನಲ್ಲಿ ಶಾಂತಿ ನೆಲೆಸಿತ್ತು. ರಾಜ್ಯದಲ್ಲಿ ಒಂದೇ ಒಂದು ಬಾಂಬ್ ಸ್ಪೋಟವಾಗಿರಲಿಲ್ಲ. ನೆರೆ ರಾಷ್ಟ್ರದ ಜೊತೆಗೆ ಯಾವುದೇ ಸಂಘರ್ಷಗಳಿರಲಿಲ್ಲ. ಗಡಿಯಲ್ಲಿ ಶಾಂತಿ ಇತ್ತು ಎಂದರು.
ದೇವೇಗೌಡರು ಅನುಭವಿ ಮತ್ತು ಈ ವಿಷಯದಲ್ಲಿ ಎಲ್ಲರಿಗಿಂತ ಉತ್ತಮರಾಗಿದ್ದು, ರಾಹುಲ್ ಗಾಂಧಿ ಪ್ರಧಾನಿಯಾದರೆ ಆಡಳಿತ ನೆಲೆಸಲು ಸಲಹೆ ನೀಡಲಿದ್ದಾರೆ. ಅವರ ಮಾರ್ಗದರ್ಶನದಲ್ಲಿ ರಾಹುಲ್ ಗಾಂಧಿ ಉತ್ತಮ ಆಡಳಿತ ನಡೆಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಹೈದರಾಬಾದ್ : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…
ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…
ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…
ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…
ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ : ಮೋದಿ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…
ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…