ಬೆಂಗಳೂರು : ನರೇಂದ್ರ ಮೋದಿ ಅವರ 5 ವರ್ಷದ ಆಡಳಿತಕ್ಕೆ ಹೋಲಿಸಿದರೆ ಹೆಚ್.ಡಿ. ದೇವೇಗೌಡರ 10 ತಿಂಗಳ ಆಡಳಿತವೇ ಉತ್ತಮವಾಗಿತ್ತು. ದೇಶದಲ್ಲಿ ಒಂದೇ ಒಂದು ಉಗ್ರ ದಾಳಿ ನಡೆದಿರಲಿಲ್ಲ, ಶಾಂತಿ ನೆಲೆಸಿತ್ತು ಎಂದು ಸಿಎಂ ಹೆಚ್. ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಎಎನ್ ಐ ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ದೇವೇಗೌಡರ ಆಡಳಿತದ ಸಂದರ್ಭದಲ್ಲಿ ಕಣಿವೆ ನಾಡಿನಲ್ಲಿ ಶಾಂತಿ ನೆಲೆಸಿತ್ತು. ರಾಜ್ಯದಲ್ಲಿ ಒಂದೇ ಒಂದು ಬಾಂಬ್ ಸ್ಪೋಟವಾಗಿರಲಿಲ್ಲ. ನೆರೆ ರಾಷ್ಟ್ರದ ಜೊತೆಗೆ ಯಾವುದೇ ಸಂಘರ್ಷಗಳಿರಲಿಲ್ಲ. ಗಡಿಯಲ್ಲಿ ಶಾಂತಿ ಇತ್ತು ಎಂದರು.
ದೇವೇಗೌಡರು ಅನುಭವಿ ಮತ್ತು ಈ ವಿಷಯದಲ್ಲಿ ಎಲ್ಲರಿಗಿಂತ ಉತ್ತಮರಾಗಿದ್ದು, ರಾಹುಲ್ ಗಾಂಧಿ ಪ್ರಧಾನಿಯಾದರೆ ಆಡಳಿತ ನೆಲೆಸಲು ಸಲಹೆ ನೀಡಲಿದ್ದಾರೆ. ಅವರ ಮಾರ್ಗದರ್ಶನದಲ್ಲಿ ರಾಹುಲ್ ಗಾಂಧಿ ಉತ್ತಮ ಆಡಳಿತ ನಡೆಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…