ಬೆಂಗಳೂರು : ನರೇಂದ್ರ ಮೋದಿ ಅವರ 5 ವರ್ಷದ ಆಡಳಿತಕ್ಕೆ ಹೋಲಿಸಿದರೆ ಹೆಚ್.ಡಿ. ದೇವೇಗೌಡರ 10 ತಿಂಗಳ ಆಡಳಿತವೇ ಉತ್ತಮವಾಗಿತ್ತು. ದೇಶದಲ್ಲಿ ಒಂದೇ ಒಂದು ಉಗ್ರ ದಾಳಿ ನಡೆದಿರಲಿಲ್ಲ, ಶಾಂತಿ ನೆಲೆಸಿತ್ತು ಎಂದು ಸಿಎಂ ಹೆಚ್. ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಎಎನ್ ಐ ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ದೇವೇಗೌಡರ ಆಡಳಿತದ ಸಂದರ್ಭದಲ್ಲಿ ಕಣಿವೆ ನಾಡಿನಲ್ಲಿ ಶಾಂತಿ ನೆಲೆಸಿತ್ತು. ರಾಜ್ಯದಲ್ಲಿ ಒಂದೇ ಒಂದು ಬಾಂಬ್ ಸ್ಪೋಟವಾಗಿರಲಿಲ್ಲ. ನೆರೆ ರಾಷ್ಟ್ರದ ಜೊತೆಗೆ ಯಾವುದೇ ಸಂಘರ್ಷಗಳಿರಲಿಲ್ಲ. ಗಡಿಯಲ್ಲಿ ಶಾಂತಿ ಇತ್ತು ಎಂದರು.
ದೇವೇಗೌಡರು ಅನುಭವಿ ಮತ್ತು ಈ ವಿಷಯದಲ್ಲಿ ಎಲ್ಲರಿಗಿಂತ ಉತ್ತಮರಾಗಿದ್ದು, ರಾಹುಲ್ ಗಾಂಧಿ ಪ್ರಧಾನಿಯಾದರೆ ಆಡಳಿತ ನೆಲೆಸಲು ಸಲಹೆ ನೀಡಲಿದ್ದಾರೆ. ಅವರ ಮಾರ್ಗದರ್ಶನದಲ್ಲಿ ರಾಹುಲ್ ಗಾಂಧಿ ಉತ್ತಮ ಆಡಳಿತ ನಡೆಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…