ಬೆಂಗಳೂರು: ದೇವೇಗೌಡರ ಕಣ್ಣಲ್ಲಿ ನೀರು ಹಾಕಿಸಿದವರು ನಾಶ ಆಗ್ತಾರೆ. ಎಲ್ಲರೂ ನಾಶ ಆಗುತ್ತಾರೆ. ಈಗ ಅದೇ ಆಗುತ್ತಿದೆ ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಬಳಿ ಇರುವ ದಾಖಲೆ ಬಿಟ್ಟರೆ 5-6 ಸಚಿವರು ರಾಜೀನಾಮೆ ಕೊಡಬೇಕಾಗುತ್ತದೆ. ನನ್ನನ್ನು ಜೈಲಿಗೆ ಕಳುಹಿಸಲು ಸರ್ಕಾರ ಹುನ್ನಾರ ನಡೆಸಿದೆ. 12 ವರ್ಷದ ಹಳೆಯ ಕೇಸಲ್ಲಿ ಜೈಲಲ್ಲಿ ಕಳುಹಿಸೋಕೆ ಸಾಧ್ಯವಿಲ್ಲ. ರಾಜೀನಾಮೆ ನೀಡುವ ಸ್ಥಿತಿ ಬಂದರೆ ನಾನೇ ಕೊಡುತ್ತೇನೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.
ಎಸ್ಐಟಿ ಮುಖ್ಯಸ್ಥ ಎಡಿಜಿಪಿ ಚಂದ್ರಶೇಖರ್ ವಿರುದ್ಧ ಆರೋಪಿಸಿದ ಅವರು, ಮಾನ್ಯತಾ ಟೆಕ್ ಪಾರ್ಕ್ ಬಳಿ 38 ಫ್ಲೋರ್ ಮನೆ ಕಟ್ಟುತ್ತಿದ್ದಾರೆ. ಈ ಹಿಂದೆ ಚಂದ್ರಶೇಖರ್ ಮೇಲೆ ಎಫ್ಐಆರ್ ಆಗಿದೆ. ಅವರ ವಿರುದ್ಧ ತನಿಖೆ ಮಾಡಬೇಕು ಎಂದು ಸವಾಲು ಹಾಕಿದ ಅವರು ಕೇಂದ್ರದ ಗೃಹ ಕಾರ್ಯದರ್ಶಿಗೂ ದೂರು ನೀಡುವುದಾಗಿ ಎಚ್ಚರಿಸಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…