ಉಚ್ಚಿಲ: ಜಿ ಎಸ್ ಬಿ ಸಮಾಜ ಹಿತರಕ್ಷಾಣ ವೇದಿಕೆ ಹಾಗೂ ಸಮರ್ಪಣ ಚಾರಿಟೇಬಲ್ ಟ್ರಸ್ಟ್ ಮುದರಂಗಡಿ ಇದರ ವತಿಯಿಂದ ಸಮಾಜ ಬಾಂಧವರಿಗೆ ಉಚ್ಚಿಲದಲ್ಲಿ ಹಮ್ಮಿಕೊಂಡಿದ್ದ ಶೈಕ್ಷಣಿಕ ಪ್ರೇರಣಾ ಕಾರ್ಯಗಾರ ವಿದ್ಯಾರ್ಥಿವೇತನ ವಿತರಣೆ ಮತ್ತು ಸಾಧಕರಿಗೆ ಅಭಿನಂದನಾ ಕಾರ್ಯಕ್ರಮದಲ್ಲಿ ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ಲೆಫ್ಟಿನೆಂಟ್ ಕರ್ನಲ್ ಕೀರ್ತಿಶೇಷ ಅಜಿತ್ ವಿ ಭಂಡಾರ್ಕರ್ ರ ಮಡದಿಯಾದ ಶಕುಂತಲಾ ಭಂಡಾರ್ಕರ್ ಅವರನ್ನು ಅತ್ಯಂತ ಭಕ್ತಿಯಿಂದ ಪೂಜ್ಯಭಾವದಿಂದ ಇಂದು ಜಿ ಎಸ್ ಬಿ ಸಮುದಾಯ ಗೌರವಿಸಿ ಸನ್ಮಾನಿಸಿದರು.
ಶಕುಂತಲಾ ಭಂಡಾರ್ಕರ್ ಅವರನ್ನು ಪುಷ್ಪವೃಷ್ಟಿ-ದೇಶ ಭಕ್ತಿಗೀತೆಯ ಬ್ಯಾಂಡ್ ಸೆಟ್ ನ ಗೌರವದಿಂದ ವೇದಿಕೆಗೆ ಕರೆತಂದು ಇಡೀ ಜಿಎಸ್ ಬಿ ಸಮುದಾಯದ ಪರವಾಗಿ ಸನ್ಮಾನಿಸಿ ಗೌರವಿಸಲಾಯಿತು.
ಶಕುಂತಲಾ ಭಂಡಾರ್ಕರ್ ರ ಎರಡು ಮಕ್ಕಳು ಕೂಡ ಇಂದು ಭಾರತೀಯ ಸೇನೆಯಲ್ಲಿ ಸೇವೆ ಮಾಡುತ್ತಿದ್ದು ಒರ್ವ ಮಗ ಅಕ್ಷಯ ನೌಕ ಪಡೆಯಲ್ಲಿ ಲೆಫ್ಟಿನೆಂಟ್ ಕರ್ನಲ್,ಮತ್ತೊಂದು ಪುತ್ರ ನಿರ್ಭಯ ದಿಲ್ಲಿಯಲ್ಲಿ ಮೇಜರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ತನ್ನ ಇಬದಬರೂ ಮಕ್ಕಳನ್ನು ಈ ಪುಣ್ಯ ಭರತಭೂಮಿಯ ರಕ್ಷಣೆಗಾಗಿ ಸೇವೆ ಮಾಡಲು ನೀಡಿರುವ ಆ ಮಹಾತಾಯಿಗೆ ಇಂದು ಉಚ್ಚಿಲ್ಲಿ ನಡೆದ ಗೌರವ ಸಮರ್ಪಣೆ ಸೇರಿದ ಜನಸ್ತೋಮದಲ್ಲಿ ಕಣ್ಣೀರು ಹಾಕುವಂತೆ ಮಾಡಿತ್ತು.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…