ಉಚ್ಚಿಲ: ಜಿ ಎಸ್ ಬಿ ಸಮಾಜ ಹಿತರಕ್ಷಾಣ ವೇದಿಕೆ ಹಾಗೂ ಸಮರ್ಪಣ ಚಾರಿಟೇಬಲ್ ಟ್ರಸ್ಟ್ ಮುದರಂಗಡಿ ಇದರ ವತಿಯಿಂದ ಸಮಾಜ ಬಾಂಧವರಿಗೆ ಉಚ್ಚಿಲದಲ್ಲಿ ಹಮ್ಮಿಕೊಂಡಿದ್ದ ಶೈಕ್ಷಣಿಕ ಪ್ರೇರಣಾ ಕಾರ್ಯಗಾರ ವಿದ್ಯಾರ್ಥಿವೇತನ ವಿತರಣೆ ಮತ್ತು ಸಾಧಕರಿಗೆ ಅಭಿನಂದನಾ ಕಾರ್ಯಕ್ರಮದಲ್ಲಿ ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ಲೆಫ್ಟಿನೆಂಟ್ ಕರ್ನಲ್ ಕೀರ್ತಿಶೇಷ ಅಜಿತ್ ವಿ ಭಂಡಾರ್ಕರ್ ರ ಮಡದಿಯಾದ ಶಕುಂತಲಾ ಭಂಡಾರ್ಕರ್ ಅವರನ್ನು ಅತ್ಯಂತ ಭಕ್ತಿಯಿಂದ ಪೂಜ್ಯಭಾವದಿಂದ ಇಂದು ಜಿ ಎಸ್ ಬಿ ಸಮುದಾಯ ಗೌರವಿಸಿ ಸನ್ಮಾನಿಸಿದರು.
ಶಕುಂತಲಾ ಭಂಡಾರ್ಕರ್ ಅವರನ್ನು ಪುಷ್ಪವೃಷ್ಟಿ-ದೇಶ ಭಕ್ತಿಗೀತೆಯ ಬ್ಯಾಂಡ್ ಸೆಟ್ ನ ಗೌರವದಿಂದ ವೇದಿಕೆಗೆ ಕರೆತಂದು ಇಡೀ ಜಿಎಸ್ ಬಿ ಸಮುದಾಯದ ಪರವಾಗಿ ಸನ್ಮಾನಿಸಿ ಗೌರವಿಸಲಾಯಿತು.
ಶಕುಂತಲಾ ಭಂಡಾರ್ಕರ್ ರ ಎರಡು ಮಕ್ಕಳು ಕೂಡ ಇಂದು ಭಾರತೀಯ ಸೇನೆಯಲ್ಲಿ ಸೇವೆ ಮಾಡುತ್ತಿದ್ದು ಒರ್ವ ಮಗ ಅಕ್ಷಯ ನೌಕ ಪಡೆಯಲ್ಲಿ ಲೆಫ್ಟಿನೆಂಟ್ ಕರ್ನಲ್,ಮತ್ತೊಂದು ಪುತ್ರ ನಿರ್ಭಯ ದಿಲ್ಲಿಯಲ್ಲಿ ಮೇಜರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ತನ್ನ ಇಬದಬರೂ ಮಕ್ಕಳನ್ನು ಈ ಪುಣ್ಯ ಭರತಭೂಮಿಯ ರಕ್ಷಣೆಗಾಗಿ ಸೇವೆ ಮಾಡಲು ನೀಡಿರುವ ಆ ಮಹಾತಾಯಿಗೆ ಇಂದು ಉಚ್ಚಿಲ್ಲಿ ನಡೆದ ಗೌರವ ಸಮರ್ಪಣೆ ಸೇರಿದ ಜನಸ್ತೋಮದಲ್ಲಿ ಕಣ್ಣೀರು ಹಾಕುವಂತೆ ಮಾಡಿತ್ತು.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…