ಉಚ್ಚಿಲ: ಜಿ ಎಸ್ ಬಿ ಸಮಾಜ ಹಿತರಕ್ಷಾಣ ವೇದಿಕೆ ಹಾಗೂ ಸಮರ್ಪಣ ಚಾರಿಟೇಬಲ್ ಟ್ರಸ್ಟ್ ಮುದರಂಗಡಿ ಇದರ ವತಿಯಿಂದ ಸಮಾಜ ಬಾಂಧವರಿಗೆ ಉಚ್ಚಿಲದಲ್ಲಿ ಹಮ್ಮಿಕೊಂಡಿದ್ದ ಶೈಕ್ಷಣಿಕ ಪ್ರೇರಣಾ ಕಾರ್ಯಗಾರ ವಿದ್ಯಾರ್ಥಿವೇತನ ವಿತರಣೆ ಮತ್ತು ಸಾಧಕರಿಗೆ ಅಭಿನಂದನಾ ಕಾರ್ಯಕ್ರಮದಲ್ಲಿ ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ಲೆಫ್ಟಿನೆಂಟ್ ಕರ್ನಲ್ ಕೀರ್ತಿಶೇಷ ಅಜಿತ್ ವಿ ಭಂಡಾರ್ಕರ್ ರ ಮಡದಿಯಾದ ಶಕುಂತಲಾ ಭಂಡಾರ್ಕರ್ ಅವರನ್ನು ಅತ್ಯಂತ ಭಕ್ತಿಯಿಂದ ಪೂಜ್ಯಭಾವದಿಂದ ಇಂದು ಜಿ ಎಸ್ ಬಿ ಸಮುದಾಯ ಗೌರವಿಸಿ ಸನ್ಮಾನಿಸಿದರು.
ಶಕುಂತಲಾ ಭಂಡಾರ್ಕರ್ ಅವರನ್ನು ಪುಷ್ಪವೃಷ್ಟಿ-ದೇಶ ಭಕ್ತಿಗೀತೆಯ ಬ್ಯಾಂಡ್ ಸೆಟ್ ನ ಗೌರವದಿಂದ ವೇದಿಕೆಗೆ ಕರೆತಂದು ಇಡೀ ಜಿಎಸ್ ಬಿ ಸಮುದಾಯದ ಪರವಾಗಿ ಸನ್ಮಾನಿಸಿ ಗೌರವಿಸಲಾಯಿತು.
ಶಕುಂತಲಾ ಭಂಡಾರ್ಕರ್ ರ ಎರಡು ಮಕ್ಕಳು ಕೂಡ ಇಂದು ಭಾರತೀಯ ಸೇನೆಯಲ್ಲಿ ಸೇವೆ ಮಾಡುತ್ತಿದ್ದು ಒರ್ವ ಮಗ ಅಕ್ಷಯ ನೌಕ ಪಡೆಯಲ್ಲಿ ಲೆಫ್ಟಿನೆಂಟ್ ಕರ್ನಲ್,ಮತ್ತೊಂದು ಪುತ್ರ ನಿರ್ಭಯ ದಿಲ್ಲಿಯಲ್ಲಿ ಮೇಜರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ತನ್ನ ಇಬದಬರೂ ಮಕ್ಕಳನ್ನು ಈ ಪುಣ್ಯ ಭರತಭೂಮಿಯ ರಕ್ಷಣೆಗಾಗಿ ಸೇವೆ ಮಾಡಲು ನೀಡಿರುವ ಆ ಮಹಾತಾಯಿಗೆ ಇಂದು ಉಚ್ಚಿಲ್ಲಿ ನಡೆದ ಗೌರವ ಸಮರ್ಪಣೆ ಸೇರಿದ ಜನಸ್ತೋಮದಲ್ಲಿ ಕಣ್ಣೀರು ಹಾಕುವಂತೆ ಮಾಡಿತ್ತು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…