ಕೋಲಾರ: ಅಂದು ಬಿಜೆಪಿಗೆ ಮತ ಹಾಕಿದ ಜನ ಇಂದು ಬೀದಿ ಬೀದಿಯಲ್ಲಿ ಉಗಿಯುತ್ತಿದ್ದಾರೆ ಎಂದು ಮಾಜಿ ಸಚಿವ ಹಾಗೂ ಶಾಸಕ ಜಮೀರ್ ಅಹ್ಮದ್ ಹೇಳಿದ್ದಾರೆ.
ಕೋಲಾರದ ಮಾಲೂರಿನಲ್ಲಿ ಶಾಸಕ ಕೆ.ವೈ.ನಂಜೇಗೌಡ ಹುಟ್ಟು ಹಬ್ಬದ ಪ್ರಯುಕ್ತ ಕೊರೊನಾ ವಾರಿಯರ್ಸ್ಗಾಗಿ ಹಮ್ಮಿಕೊಳ್ಳಲಾಗಿದ್ದ ಸನ್ಮಾನ ಸಮಾರಂಭದಲ್ಲಿ ಭಾಗಿಯಾಗಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇಶಕ್ಕೆ ಒಳ್ಳೆ ಭವಿಷ್ಯ ಬಂದಿಲ್ಲ. ಬದಲಾಗಿ ಬಿಜೆಪಿ ನಾಯಕರಿಗೆ ಮಾತ್ರ ಅಚ್ಚೇ ದಿನ ಬಂದಿದೆ.
ಪಿಎಂ ಅವರ ಸಬ್ ಕಾ ಸಾಥ್, ಸಬ್ ಕಾ ವಿಕಾಸ ಎಲ್ಲೂ ಆಗಿಲ್ಲ. ಬಿಜೆಪಿಗೆ ಮತ ಹಾಕಿದ ಜನರು ಬೀದಿ ಬೀದಿಯಲ್ಲಿ ಉಗೀತಾ ಇದ್ದಾರೆ. ಒಂದು ಕಡೆ ಕೊರೊನಾದಿಂದ ಜನ ಸಾಯುತ್ತಿದ್ದರೆ, ಮತ್ತೊಂದಡೆ ತೈಲ ಬೆಲೆ ಏರಿಕೆ ಆಗುತ್ತಿದೆ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…