ಕೋಲಾರ: ಅಂದು ಬಿಜೆಪಿಗೆ ಮತ ಹಾಕಿದ ಜನ ಇಂದು ಬೀದಿ ಬೀದಿಯಲ್ಲಿ ಉಗಿಯುತ್ತಿದ್ದಾರೆ ಎಂದು ಮಾಜಿ ಸಚಿವ ಹಾಗೂ ಶಾಸಕ ಜಮೀರ್ ಅಹ್ಮದ್ ಹೇಳಿದ್ದಾರೆ.
ಕೋಲಾರದ ಮಾಲೂರಿನಲ್ಲಿ ಶಾಸಕ ಕೆ.ವೈ.ನಂಜೇಗೌಡ ಹುಟ್ಟು ಹಬ್ಬದ ಪ್ರಯುಕ್ತ ಕೊರೊನಾ ವಾರಿಯರ್ಸ್ಗಾಗಿ ಹಮ್ಮಿಕೊಳ್ಳಲಾಗಿದ್ದ ಸನ್ಮಾನ ಸಮಾರಂಭದಲ್ಲಿ ಭಾಗಿಯಾಗಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇಶಕ್ಕೆ ಒಳ್ಳೆ ಭವಿಷ್ಯ ಬಂದಿಲ್ಲ. ಬದಲಾಗಿ ಬಿಜೆಪಿ ನಾಯಕರಿಗೆ ಮಾತ್ರ ಅಚ್ಚೇ ದಿನ ಬಂದಿದೆ.
ಪಿಎಂ ಅವರ ಸಬ್ ಕಾ ಸಾಥ್, ಸಬ್ ಕಾ ವಿಕಾಸ ಎಲ್ಲೂ ಆಗಿಲ್ಲ. ಬಿಜೆಪಿಗೆ ಮತ ಹಾಕಿದ ಜನರು ಬೀದಿ ಬೀದಿಯಲ್ಲಿ ಉಗೀತಾ ಇದ್ದಾರೆ. ಒಂದು ಕಡೆ ಕೊರೊನಾದಿಂದ ಜನ ಸಾಯುತ್ತಿದ್ದರೆ, ಮತ್ತೊಂದಡೆ ತೈಲ ಬೆಲೆ ಏರಿಕೆ ಆಗುತ್ತಿದೆ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…
ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ ತುಮಕೂರು : ಎಲ್ಐಸಿ ಪಾಲಿಸಿಯಿಂದ ಸಿಗುವ 30…
ಲಂಡನ್ ಕೋರ್ಟ್ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ ಲಂಡನ್…
ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ ಮಂಗಳೂರು/ಉಡುಪಿ:…