Featured

ದೇಶದಲ್ಲಿರುವುದು ಒಂದೇ ಒಂದು ಹಿಂದುತ್ವ, ಅದೇ ಶಾಶ್ವತವಾಗಿರಲಿದೆ : ಮೋಹನ್‌ ಭಾಗವತ್‌ – Vishwanews24

ದೇಶದಲ್ಲಿರುವುದು ಒಂದೇ ಒಂದು ಹಿಂದುತ್ವ, ಅದೇ ಶಾಶ್ವತವಾಗಿರಲಿದೆ..

ಮುಸ್ಲಿಮರಲ್ಲೂಅಪಾರ ದೇಶಭಕ್ತಿ ಇರುವವರು ಇದ್ದಾರೆ, ಅಂಥವರಿಗೆ ಗೌರವ ಸಿಗಬೇಕು..

ನವದೆಹಲಿ: ಸಾವರ್ಕರ್‌ ಹಿಂದುತ್ವ, ವಿವೇಕಾನಂದರ ಹಿಂದುತ್ವ ಎನ್ನುವ ಭಿನ್ನತೆಗಳಿಲ್ಲ. ದೇಶದಲ್ಲಿರುವುದು ಒಂದೇ ಒಂದು ಹಿಂದುತ್ವ, ಅದೇ ಶಾಶ್ವತವಾಗಿರಲಿದೆ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌ಎಸ್‌ಎಸ್‌) ಮುಖ್ಯಸ್ಥ ಮೋಹನ್‌ ಭಾಗವತ್‌ ಹೇಳಿದ್ದಾರೆ.

ಸಾವರ್ಕರ್‌ ಕುರಿತ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಹಿಂದುತ್ವವನ್ನು ಮನಸ್ಸಿಗೆ ಬಂದಂತೆ ವಿಶ್ಲೇಷಿಸಲು ಸಾಧ್ಯವಿಲ್ಲ. ಸ್ವಾತಂತ್ರ್ಯ ಬಂದ ನಂತರದಿಂದಲೂ ಸಾವರ್ಕರ್‌ ಅವರ ಬಗ್ಗೆ ಅಪಪ್ರಚಾರ ನಡೆಸಲು ದೊಡ್ಡ ಸಂಚು ನಡೆದಿದೆ. ಸಾವರ್ಕರ್ ಮುಸ್ಲಿಂ ವಿರೋಧಿಯಲ್ಲ. ಗಾಂಧೀಜಿ ಅವರು ದೇಶಕ್ಕೆ ಅಗತ್ಯ ಎಂಬ ಹೇಳಿಕೆಯನ್ನು ಕೂಡ ಅವರು ಕೊಟ್ಟಿದ್ದರು.

ಇನ್ನು ರಸ್ತೆಗಳು, ಪುರಾತನ ಕಟ್ಟಡಗಳು, ಊರುಗಳಿಗೆ ಇರಿಸಲಾಗಿದ್ದ ಮುಸ್ಲಿಂ ಸಮುದಾಯದ ವ್ಯಕ್ತಿಗಳು, ರಾಜರ ಹೆಸರನ್ನು ವಿವಿಧ ರಾಜ್ಯಗಳಲ್ಲಿ ಬದಲಾವಣೆ ಮಾಡಲಾಗುತ್ತಿರುವ ಬಗ್ಗೆ ಸಾವರ್ಕರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮುಸ್ಲಿಮರಲ್ಲೂಅಪಾರ ದೇಶಭಕ್ತಿ ಇರುವವರು ಇದ್ದಾರೆ. ಅಂಥವರಿಗೆ ಗೌರವ ಸಿಗಬೇಕು ಎಂದು ಅವರು ಹೇಳಿದ್ದಾರೆ.

Vishwa News 24

Recent Posts

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ; ನಾಲ್ವರ ಬಂಧನ -vishwanews24

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…

34 minutes ago

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! vishwanews24

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್‌ಐವಿ ಸೋಂಕಿನ…

3 hours ago

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ – vishwanews24

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…

3 hours ago

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ : ಯಶ್ಪಾಲ್ ಸುವರ್ಣ – vishwanews24

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…

4 hours ago

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು – vishwanews24

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್‌ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…

4 hours ago

ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ – vishwanews24

 ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್‌ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ಕಾಪು: ಎರಡು ಎಕ್ಸ್‌ಪ್ರೆಸ್ ಬಸ್ಸುಗಳು ಪ್ರಯಾಣಿಕರು…

4 hours ago